ಮಂಗಳೂರು: ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಕಾರ್ಯಕ್ರಮ ಹಮ್ಮಿ ಕೊಂಡಿರುವ ಕಾರಣ, 2000 ಹೆಚ್ಚುವರಿ ಲಸಿಕಾ ಕೇಂದ್ರಗಳನ್ನು ಆರಂಭಿಸಲು ಸರ್ಕಾರ ವ್ಯವಸ್ಥೆ ಮಾಡಿದೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದರು
ಕುಡುಪು (ವಾಮಂಜೂರು) ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಈಗಾಗಲೇ 3000 ಕ್ಕಿಂತ ಹೆಚ್ಚು ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆ. ಇದೀಗ 2000 ಕೇಂದ್ರ ಹೆಚ್ಚುವರಿಯಾಗಿ ತೆರೆಯಲಾಗುವುದು. ಹೀಗೆ ಒಟ್ಟು 5000 ಹೆಚ್ಚು ಕೇಂದ್ರಗಳಲ್ಲಿ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗುವುದು ಎಂದರು.
ಕೋವಿಡ್ ಮಾರ್ಗಸೂಚಿಗಳಿಗೆ ಸಂಬಂಧಿಸಿ, 2 ದಿನಗಳ ಹಿಂದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೊರಡಿಸಿದ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆ ಎಂದರು.
ಇದನ್ನೂ ಓದಿ : ಮಂಗಳೂರು:ಎ.1 ರಿಂದ ಕರಾವಳಿಯ ತಲಪಾಡಿ, ಹೆಜಮಾಡಿ, ಸಾಸ್ತಾನ ಟೋಲ್ ದರ ಏರಿಕೆ -Vishwanews24
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…