Featured

ಮಂಗಳೂರು: ಐಟಿ ಕಚೇರಿ ಸ್ಥಳಾಂತರ ವಿರೋಧಿಸಿ ಮಿನಿ ವಿಧಾನಸೌಧದ ಎದುರು ದ.ಕ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ -Vishwanews24

ಮಂಗಳೂರು: ಐಟಿ ಕಚೇರಿ ಸ್ಥಳಾಂತರ ವಿರೋಧಿಸಿ ಮಿನಿ ವಿಧಾನಸೌಧದ ಎದುರು ದ.ಕ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ -Vishwanews24

ಮಂಗಳೂರು : ನಗರದ ಐಟಿ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತರಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ಕೈಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯು.ಟಿ ಖಾದರ್ ಬಿಜೆಪಿ ಸರ್ಕಾರ ಅಧಿಕಾರಿಗಳ ವರ್ಗಾವಣೆಯಲ್ಲಿ ಸಮಯ ದೂಡುತ್ತಿದೆ. ಕೇವಲ ಒಂದು ಯೋಜನೆಗಳನ್ನು ಜಿಲ್ಲೆಗೆ ನೀಡುತ್ತಿಲ್ಲ. ಈಗಿರುವ ಕಚೇರಿ ಸೇರಿದಂತೆ ಸಾರ್ವಜನಿಕರಿಗೆ ಒದಗುವ ಸೌಲಭ್ಯಗಳ ಸ್ಥಳಾಂತರ, ‌ಖಾಸಗೀಕರಣ ಮಾಡುವಲ್ಲಿ ತೊಡಗಿದೆ. ಭಾವನಾತ್ಮಕ ಆಲೋಚನೆಗಳಿಂದ ಜನರನ್ನು ಸೆಳೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಎಸ್ ಟಿ, ನೋಟು ಅಪಮೌಲ್ಯೀಕರಣದಿಂದ ಈಗಾಗಲೇ ಜನರಿಗೆ ಅನ್ಯಾಯ ಆಗಿದ್ದು ಸದ್ಯ ಇರುವ ಐಟಿ ಕಚೇರಿ ಸ್ಥಳಾಂತರದ ನಿರ್ಧಾರ ನಾಲ್ಕು ಲಕ್ಷ ತೆರಿಗೆದಾರರಿಗೆ ಆಘಾತ ನೀಡಲಿದೆ. ಸಂಸದರು ತಾವು ನಂಬರ್ ಒನ್ ಆದರೆ ತನ್ನ ಸ್ವಂತ ನೆಲದಲ್ಲಿರುವ ಕಚೇರಿ ಸ್ಥಳಾಂತರವಾಗುತ್ತಿದ್ದರೂ ಧ್ವನಿ ಎತ್ತದೆ ಸುಮ್ಮನಿದ್ದಾರೆ ಸಂಸದರು ರಾಜೀನಾಮೆ ನೀಡಿ ಐಟಿ ಕಚೇರಿ ಸ್ಥಳಾಂತರವನ್ನು ತತ್ ಕ್ಷಣ ಹಿಂಪಡೆಯಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಒತ್ತಾಯಿಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಐವನ್ ಡಿಸೋಜ, ಜೆ ಅರ್ ಲೋಬೊ, ಮಾಜಿ ಸಚಿವ ಅಭಯಚಂದ್ರ ಜೈನ್, ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

4 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

4 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

4 hours ago