ಮಂಗಳೂರು : ನಾಲ್ವರು ವ್ಯಕ್ತಿಗಳಿಗೆ ನೀಡಲಾಗಿದ್ದ ಗನ್ಮ್ಯಾನ್ ಭದ್ರತೆಯನ್ನು ವಾಪಸ್ ಪಡೆದುಕೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಮಾಹಿತಿ ನೀಡಿದ್ದಾರೆ.
ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಒಟ್ಟು 5 ಮಂದಿಗೆ ಗನ್ಮ್ಯಾನ್ ಭದ್ರತೆ ಒದಗಿಸಲಾಗಿತ್ತು. ಆ ಪೈಕಿ ಓರ್ವರು ಈ ಹಿಂದೆ ಅವರಾಗಿಯೇ ವಾಪಸ್ ನೀಡಿದ್ದರು. ಇನ್ನುಳಿದ ನಾಲ್ವರಿಗೆ ಇರಬಹುದಾದ ಬೆದರಿಕೆ, ಭದ್ರತೆಯ ಆತಂಕದ ಕುರಿತು ಪರಿಶೀಲನೆ ನಡೆಸಿ ಅನಂತರ ಗನ್ಮ್ಯಾನ್ನ್ನು ವಾಪಸ್ ಪಡೆದುಕೊಳ್ಳಲಾಗಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಯಾವುದೇ ವ್ಯಕ್ತಿಗೆ ಇರುವ ಭದ್ರತಾ ಆತಂಕವನ್ನು ಕಾಲ ಕಾಲಕ್ಕೆ ಪರಿಶೀಲಿಸಿ ಗನ್ಮ್ಯಾನ್ ಭದ್ರತೆ ನೀಡುವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿದೆ. ಇತ್ತೀಚಿನ ಪರಿಶೀಲನೆ ಯನ್ನು ಮಾರ್ಚ್ಗೆ ನಡೆಸಲಾಗಿತ್ತು. ಆದಾಗ್ಯೂ ಗನ್ಮ್ಯಾನ್ ಭದ್ರತೆ ಅಗತ್ಯವಿದ್ದರೆ ಇಲಾಖೆಗೆ ಹಣ ಪಾವತಿಸಿ ಪಡೆದುಕೊಳ್ಳಲು ಅವಕಾಶವಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…