ಮಂಗಳೂರು: ಇಷ್ಟವಿಲ್ಲದ ವಿವಾಹ ಮಾಡಿದ್ದಕ್ಕೆ ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಅಂಬ್ಲಮೊಗರಿನಲ್ಲಿ ನಡೆದಿದೆ.
ರಶ್ಮಿ (24) ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ. 15 ದಿನಗಳ ಹಿಂದೆ ರಶ್ಮಿ ಗಂಜಮಠ ಮೂಲದ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಅವರನ್ನು ವಿವಾಹವಾಗಿದ್ದರು. ಆದರೆ ಸೆಪ್ಟೆಂಬರ್ 3 ರಂದು ಕೋಡಿಕಲ್ನ ತನ್ನ ಅಕ್ಕನ ಮನೆಗೆ ಬಂದಿದ್ದ ರಶ್ಮಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡಿದ್ದರು.
ನಂತರ ಗಂಭೀರ ಸ್ಥಿತಿಯಲ್ಲಿದ್ದ ರಶ್ಮಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ, ರಶ್ಮಿ ಮೃತಪಟ್ಟಿದ್ದಾರೆ. ಸದ್ಯ ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಉಡುಪಿ : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಶಿಕ್ಷಕರಿಗೆ ಗೌರವ ಪುರಸ್ಕಾರ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…