ಮಂಗಳೂರು: ಇತ್ತೀಚಿನ ದಿನಗಳಲ್ಲಿ ಅತೀ ದೊಡ್ಡದೆನ್ನಲಾದ ಅಕ್ರಮ ಚಿನ್ನ ಸಾಗಾಟ ಯತ್ನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ. ದುಬೈನಿಂದ ಆಗಮಿಸಿದ್ದ ಮಹಿಳೆಯು ಒಂದು ಕೋಟಿ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕೇರಳ ರಾಜ್ಯದ ಕಾಸರಗೋಡಿನ ಮೊಹಮ್ಮದ್ ಅಲಿ ಸಮೀರಾ ಎಂಬಾಕೆಯನ್ನು ವಶಕ್ಕೆ ಪಡೆಯಲಾಗಿದೆ. ಈಕೆಯಿಂದ 1.10 ಕೋಟಿ ರೂ. ಮೌಲ್ಯದ 2.41 ಕೆಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಸುರೇಶ್ ಅಂಗಡಿ ತಾಯಿ ವಿಧಿವಶ -Vishwanews24
ಈಕೆ ಒಳಉಡುಪು, ಸ್ಯಾನಿಟರಿ ಪ್ಯಾಡ್ ಮತ್ತು ಸಾಕ್ಸ್ ಗಳಲ್ಲಿ ಚಿನ್ನವನ್ನು ಸಾಗಾಟ ಮಾಡುತ್ತಿದ್ದಳು.ಕಸ್ಟಮ್ಸ್ ಅಧಿಕಾರಿಗಳಾದ ಡಾ. ಕಪಿಲ್, ಪ್ರೀತಿ ಸುಮಾ, ರಾಕೇಶ್ ಕುಮಾರ್ ಮತ್ತು ಕ್ಷತಿ ನಾಯಕ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಮಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿ ಖಾತೆಯಿಂದ 6 ಲಕ್ಷ ಲಪಟಾಯಿಸಿದ ಖದೀಮರು -Vishwanews24
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…