ಮಂಗಳೂರು, : ದುಬೈನಿಂದ ಬರುತ್ತಿದ್ದ ಓರ್ವ ಪ್ರಯಾಣಿಕನನ್ನು ಏ.8ರ ಗುರುವಾರ ಸಂಜೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಆತನಿಂದ 30.70 ಲಕ್ಷ ರೂ.ಗಳ ಚಿನ್ನವನ್ನು ಜಪ್ತಿ ಮಾಡಲಾಗಿದೆ.
ಬಂಧಿತನನ್ನು ಕಾಸರಗೋಡಿನ ಆಲಂಪಾಡಿ ಮೂಲದ ದ ಇಬ್ರಾಹಿಂ ಪನಾಲಂ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಎಸ್ಜಿ 146 ಸ್ಪೈಸ್ ಜೆಟ್ ವಿಮಾನ ಮೂಲಕ ಮಂಗಳೂರಿಗೆ ಆಗಮಿಸಿದ್ದ.
ಆತನನ್ನು ಶೋಧಿಸಿದಾಗ ತನ್ನ ಒಳ ಉಡುಪಿನಲ್ಲಿ ಚಿನ್ನವನ್ನು ಮರೆಮಾಚಿ ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ್ದ. ಈತನಿಂದ 30.73 ಲಕ್ಷ ಮೌಲ್ಯದ 647.00 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಕಸ್ಟಮ್ಸ್ ಕಮಿಷನರ್ ಅವಿನಾಶ್ ಕಿರಣ್ ರೊಂಗಾಲಿ ನೇತೃತ್ವದಲ್ಲಿ ಸೂಪರಿಂಟೆಂಡೆಂಟ್ ಸತೀಶ್ ಹಾಗೂ ಶ್ರೀಕಾಂತ್ ಕಾರ್ಯಚರಣೆ ನಡೆಸಿದ್ದಾರೆ.
ಪುತ್ತೂರು :ತನ್ನ ಮೊಬೈಲ್ ಸುಟ್ಟು ಹಾಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಆಟೋ ಡ್ರೈವರ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…