Featured

ಮಂಗಳೂರು,: ಓಮಿಕ್ರಾನ್ ಕೋವಿಡ್ ವಿಚಾರದಲ್ಲಿ ಸರ್ಕಾರ ಜನರಲ್ಲಿ ಭಯ ಹುಟ್ಟಿಸಿ ಸಂಕಷ್ಟದ ಕೂಪಕ್ಕೆ ತಲ್ಲುತ್ತಿದೆ : ಯು.ಟಿ. ಖಾದರ್ – Vishwanews24

ಮಂಗಳೂರು,: ಓಮಿಕ್ರಾನ್ ಕೋವಿಡ್ ವಿಚಾರದಲ್ಲಿ ಸರ್ಕಾರ ಜನರಲ್ಲಿ ಭಯ ಹುಟ್ಟಿಸಿ ಸಂಕಷ್ಟದ ಕೂಪಕ್ಕೆ ತಲ್ಲುತ್ತಿದೆ : ಯು.ಟಿ. ಖಾದರ್ – Vishwanews24

ಮಂಗಳೂರು,: ಓಮಿಕ್ರಾನ್ ಕೋವಿಡ್ ವಿಚಾರದಲ್ಲಿ ಸರ್ಕಾರ ಜನರಲ್ಲಿ ಭೀತಿ ಸೃಷ್ಟಿಸುತ್ತಿದೆ. ಮೇಕೆದಾಟು ಯೋಜನೆ ಹೋರಾಟ ನಡೆಸದಂತೆ ಮಾಡಲು ಈ ತಂತ್ರ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಟೀಕಿಸಿದ್ದಾರೆ.

ಈ ಹಿಂದೆ ರೋಗದ ಬಗ್ಗೆ ಮಾಹಿತಿ ಇದ್ದಾಗ ಬೇರೆ ಬೇರೆ ಪಾದಯಾತ್ರೆ ಸಭೆ ಮಾಡಿದ್ದರು. ಆದ್ರೆ ಇದೀಗಾ ಮೇಕೆದಾಟಿನಿಂದ ಕರ್ನಾಟಕಕ್ಕೆ ದ್ರೋಹ ಆಗುವಾಗ ರೋಗದ ಭೀತಿ ಸೃಷ್ಟಿಸುತ್ತಿದ್ದಾರೆ. ರಾಜ್ಯ ಸರ್ಕಾರ ಇಲ್ಲಿ ರಾಜಕೀಯ ಮಾಡ್ತಾ ಇದೆ. ಜನರಲ್ಲಿ ಭಯ ಹುಟ್ಟಿಸಿ ಸಂಕಷ್ಟದ ಕೂಪಕ್ಕೆ ತಲ್ಲುತ್ತಿದೆ. ರಾಜ್ಯದಲ್ಲಿ ಓಮಿಕ್ರಾನ್ ಕೋವಿಡ್ ನ ಪಾಸಿಟಿವಿಟಿ ಎಷ್ಟು ಎಂದು ತಿಳಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

ಓಮಿಕ್ರಾನ್ ಬಗ್ಗೆ ತಜ್ಞರು ನೀಡಿದ ಸಲಹೆ ಸೂಚನೆ ಜನರ ಮುಂದೆ ಇಡಲಿ. ಅದು ಬಿಟ್ಟು ರಾಜಕೀಯಕ್ಕಾಗಿ ಓಮಿಕ್ರಾನ್ ಲಾಕ್ ಡೌನ್ ಮಾಡುದು ಬೇಡ. ಎತ್ತಿನಹೊಳೆ ಯೋಜನೆ ಬಗ್ಗೆ ಬಿಜೆಪಿ ಸಂಸದರು ಶಾಸಕರು ರಸ್ತೆಯಲ್ಲಿ ಪ್ರತಿಭಟನೆ ಮಾಡಿದ್ದರು. ಆದ್ರೆ ಯಾವೊಬ್ಬರು ಸದನದಲ್ಲಿ ಧ್ವನಿ ಎತ್ತಿಲ್ಲ. ಜನರು ಪದೇ ಪದೇ ಮೂರ್ಖರಾಗಲು ಸಿದ್ದರಿಲ್ಲ. ಈಗಾಗಲೇ ನಮಗೆ ಕೇಳಿ ಕೇಳಿ ಸಾಕಾಗಿದೆ ಎಂದು ಟೀಕಿಸಿದರು.

 

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

16 hours ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

17 hours ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

17 hours ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

18 hours ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

18 hours ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

18 hours ago