ಮಂಗಳೂರು : ಕಟೀಲು ಮೇಳದ ಪ್ರಧಾನ ಭಾಗವತ ಪ್ರಸಾದ್ ಬಲಿಪ ಅವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಏಪ್ರಿಲ್ ೧೧ರ ಸೋಮವಾರದಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯದ ಕಾರಣದಿಂದಾಗಿ ಈ ಬಾರಿಯ ಮೇಳದ ತಿರುಗಾಟದಿಂದ ಬಲಿಪ ಅವರು ದೂರ ಉಳಿದಿದ್ದರು. ಬಲಿಪ ಪ್ರಸಾದ್ ಅವರು ತೆಂಕುತಿಟ್ಟು ಯಕ್ಷಗಾನದ ಬಲಿಪ ಪರಂಪರೆಯ ಬಲಿಪ ನಾರಾಯಣ ಭಾಗವತರ ಪುತ್ರ. ಬಲಿಪ ನಾರಾಯಣ ಭಾಗವತರು ಸಾಕಶ್ಟು ಪ್ರಸಿದ್ಧಿ ಪಡೆದಿದ್ದರು.
ತಂದೆಯಂತೆಯೇ ಪುತ್ರ ಕೂಡ ಯಕ್ಷಗಾನ ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದರು. ಅಲ್ಲದೆ, ತನ್ನದೇ ಶೈಲಿಯಿಂದಾಗಿ ಯಕ್ಷ ಪ್ರೇಮಿಗಳಾ ಮನ ಗೆದ್ದಿದ್ದರು. ಕಲೆಯನ್ನು ಮೈಗೂಡಿಸಿಕೊಂಡು ಕಟೀಲು ಎರಡನೆಯ ಮೇಳದ ಪ್ರಧಾನ ಭಾಗವತರಾಗಿದ್ದರು. ತಂದೆಯ ಬಳಿಕ ಬಲಿಪ ಶೈಲಿಯ ಭಾಗವತಿಕೆ ಮೂಲಕ ಪ್ರಸಾದ್ ಮಿಂಚಿದ್ದರು.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…