ಮಂಗಳೂರು :ಫೆ. 15 ರಿಂದ ಫೆ.16ರ ರಾತ್ರಿ 8.30 ರವರೆಗೆ ಕಡಲಬ್ಬರ ಹೆಚ್ಚಾಗಲಿದೆ ಎಂದು ಕೇಂದ್ರ ಸಮುದ್ರ ಸ್ಥಿತಿ ಅಧ್ಯಯನ ಸಂಶೋಧನಾ ಕೇಂದ್ರ (ಐನ್ ಸಿಓಐಎಸ್)ಎಚ್ಚರಿಕೆ ನೀಡಿದೆ.
ಕರ್ನಾಟಕ, ಕೇರಳ, ಲಕ್ಷದೀಪ, ತಮಿಳುನಾಡು, ಗೋವಾ, ಮಹಾರಾಷ್ಟ್ರ, ಸಮುದ್ರದಲ್ಲಿ ಕಡಲು ಅಬ್ಬರದಿಂದ ಕೂಡಿರುವ ಸಾಧ್ಯತೆ ಇದೆ .ಆದುದರಿಂದ ಮೀನುಗಾರರು ಮತ್ತು ಕಿನಾರೆಯ ಜನರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.
ಈ ಅವಧಿಯಲ್ಲಿ ಕಡಲಿನಲ್ಲಿ ಭಾರಿ ಗಾತ್ರದ ಅಲೆಗಳು ಉಂಟಾಗುವ ಸಾಧ್ಯತೆ ಇದೆ. ಕೇರಳ ಕಿನಾರೆಯಲ್ಲಿ ಎರಡು ಮೀಟರ್ ವರೆಗೆ ಮತ್ತು ಕರ್ನಾಟಕ ಕಿನಾರೆಯಲ್ಲಿ 1.8 ಮೀಟರ್ ಎತ್ತರದವರೆಗಿನ ಅಲೆಗಳು ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಈ ವೇಳೆ ಕಡಲ ಕೊರೆತ ಮತ್ತು ಸಮುದ್ರ ಅಬ್ಬರದಿಂದ ಅನಾಹುತವಾಗುವ ಸಾಧ್ಯತೆಯಿದ್ದು ಸಮುದ್ರ ಕಿನಾರೆಯಲ್ಲಿ ವಾಸಿಸುವ ಮನೆಯವರು ಕರಾವಳಿಯಿಂದ ತಾತ್ಕಾಲಿಕ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ವಿನಂತಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…