ಮಂಗಳೂರು: ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕದ್ರಿ ಪಿಂಟೋಸ್ ಲೇನ್ ನಲ್ಲಿ ಇಂದು (ಬುಧವಾರ) ಮುಂಜಾನೆ ನಡೆದಿದೆ.
ತಬಲ ಕಲಾವಿದ ಸುರೇಶ್ ಹಾಗೂ ಅವರ ಪತ್ನಿ ವಾಣಿ ಮೃತರು. ಸುರೇಶ್ ಅವರು ಖ್ಯಾತ ತಬಲ ಕಲಾವಿದರಾಗಿದ್ದರು. ಅವರ ಪತ್ನಿ ವಾಣಿ ಖಾಸಗಿ ಕಾಲೇಜುವೊಂದರಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಹಣಕಾಸು ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ.
ಬುಧವಾರ ಮುಂಜಾನೆ ಸುರೇಶ್ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದು, ಅವರ ಪತ್ನಿ ವಾಣಿ ನೇಣಿಗೆ ಶರಣಾಗಿದ್ದಾರೆ. ಮೃತರು ಓರ್ವ ಮಗನನ್ನು ಅಗಲಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…