ಮಂಗಳೂರು : ಕನ್ನಡದ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ನಿಧನ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಕನ್ನಡದ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ನಿಧನ

ಮಂಗಳೂರು: ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿರೋದಾಗಿ ತಿಳಿದು ಬಂದಿದೆ.

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ( Writer Sara Aboobacker No More ) ಅವರು, ಇಂದು ತಮ್ಮ ಮಂಗಳೂರಿನ ನಿವಾಸದಲ್ಲಿ ನಿಧನರಾಗಿರೋದಾಗಿ ತಿಳಿದು ಬಂದಿದೆ.

ಶಿವಮೊಗ್ಗ:  ಸಮೀರ್ ತಂಗಿಯನ್ನು ಚುಡಾಯಿಸಿದ್ದಕ್ಕೆ ಭಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ : ಎಸ್​ಪಿ ಜಿ.ಕೆ.ಮಿಥುನ್ ಕುಮಾರ್ – Vishwanews24

 

ಗಡಿನಾಡು ಕಾಸರಗೂಡಿನಲ್ಲಿ 1936, ಜೂನ್ 30ರಂದು ಹುಟ್ಟಿದಂತ ಅವರು, ಮಹಿಳಾ ಸಮಾನತೇ, ಸಬಲೀಕರಣ ಸೇರಿದಂತೆ ವಿವಿಧ ಚಿಂತನೆಯ ಮೂಲಕ ತಮ್ಮನ್ನು ಗುರ್ತಿಸಿಕೊಂಡಿದ್ದರು.

ಇವರು 10 ಕಾದಂಬಲಿ, 6 ಕಥಾ ಸಂಕಲನ, 5 ಬಾನುಲಿ ನಾಟಕ ಸೇರಿದಂತೆ ವಿವಿಧ ಸಾಹಿತ್ಯ ಕೃಷಿಯನ್ನು ನಡೆಯಿಸಿದ್ದಾರೆ. ಇದರಲ್ಲಿ ಚಂದ್ರಗಿರಿಯ ತೀರದಲ್ಲಿ ಜನಪ್ರಿಯ ಕಾದಂಬರಿಗಳಲ್ಲಿ ಒಂದಾಗಿದೆ.

ಆಸ್ಕರ್ ಪ್ರಶಸ್ತಿಗಾಗಿ ಅರ್ಹತೆ ಸುತ್ತಿನಲ್ಲಿ ಸ್ಥಾನ ಪಡೆದ ಕಾಂತಾರ – Vishwanews24

Leave a Reply