ಮಂಗಳೂರು: ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿರೋದಾಗಿ ತಿಳಿದು ಬಂದಿದೆ.
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ( Writer Sara Aboobacker No More ) ಅವರು, ಇಂದು ತಮ್ಮ ಮಂಗಳೂರಿನ ನಿವಾಸದಲ್ಲಿ ನಿಧನರಾಗಿರೋದಾಗಿ ತಿಳಿದು ಬಂದಿದೆ.
ಗಡಿನಾಡು ಕಾಸರಗೂಡಿನಲ್ಲಿ 1936, ಜೂನ್ 30ರಂದು ಹುಟ್ಟಿದಂತ ಅವರು, ಮಹಿಳಾ ಸಮಾನತೇ, ಸಬಲೀಕರಣ ಸೇರಿದಂತೆ ವಿವಿಧ ಚಿಂತನೆಯ ಮೂಲಕ ತಮ್ಮನ್ನು ಗುರ್ತಿಸಿಕೊಂಡಿದ್ದರು.
ಇವರು 10 ಕಾದಂಬಲಿ, 6 ಕಥಾ ಸಂಕಲನ, 5 ಬಾನುಲಿ ನಾಟಕ ಸೇರಿದಂತೆ ವಿವಿಧ ಸಾಹಿತ್ಯ ಕೃಷಿಯನ್ನು ನಡೆಯಿಸಿದ್ದಾರೆ. ಇದರಲ್ಲಿ ಚಂದ್ರಗಿರಿಯ ತೀರದಲ್ಲಿ ಜನಪ್ರಿಯ ಕಾದಂಬರಿಗಳಲ್ಲಿ ಒಂದಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…