ಮಂಗಳೂರು: ಕನ್ನಡ ರಾಜ್ಯೋತ್ಸವದಂದು ತುಳುನಾಡಿನಲ್ಲಿ ‘ಕರಾಳ ದಿನಾಚರಣೆ’ ಆಚರಿಸಲು ಕರೆಕೊಟ್ಟಿದ್ದಾರೆ. #ಬ್ಲ್ಯಾಕ್ ಡೇ ಫೋರ್ ತುಳುನಾಡು ಎಂಬ ಹ್ಯಾಷ್ ಟ್ಯಾಗ್ ಸದ್ಯ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಆಗಿದೆ.
ಬ್ಲ್ಯಾಕ್ ಡೇ ಫೋರ್ ತುಳುನಾಡು ಎಂಬ ಹ್ಯಾಷ್ ಟ್ಯಾಗ್ ಬಹಳಷ್ಟು ಜನ ಟ್ವೀಟ್ ಮಾಡುತ್ತಿದ್ದು, ಕರ್ನಾಟಕದಲ್ಲಿ ತುಳುಭಾಷೆಯನ್ನು ಸರ್ಕಾರ ಅಧಿಕೃತ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ನ.೧ ರಂದು ತುಳುನಾಡು 2 ಭಾಗವಾಗಿ ಕೇರಳ ಮತ್ತು ಕರ್ನಾಟಕದ ನಡುವೆ ಹಂಚಿಹೋಗಿತ್ತು. ಹೀಗಾಗಿ ಕರಾಳ ದಿನ ಆಚರಿಸುತ್ತಿದ್ದಾರೆ.
ಹ್ಯಾಲೋವೀನ್ ದುರಂತ : ದಕ್ಷಿಣ ಕೊರಿಯಾದ ಖ್ಯಾತ ನಟ, ಗಾಯಕ ಲೀ ಜಿಹಾನ್ ಸಾವು – Vishwanews24
“ಅಖಂಡ ತುಳುನಾಡನ್ನು ಎರಡು ಭಾಗಗಳಾಗಿ ಬೇರ್ಪಡಿಸಿ ಒಂದು ಭಾಗ ಕೇರಳಕ್ಕೆ ಇನ್ನೊಂದು ಭಾಗ ಕರ್ನಾಟಕ ಕ್ಕೆ ಹಂಚಿ ತುಳುವರ 1956 ನ. 1ರಂದು ತುಳುನಾಡನ್ನು ತುಂಡರಿಸಿ ತುಳುವರ ಸ್ವತಂತ್ರ್ಯವನ್ನು ಕಸಿದುಕೊಂಡ ದಿನ. ತುಳುವರಿಗೆ ಮಾತೃಭಾಷೆಯಲ್ಲಿ ಶಿಕ್ಷಣ ಕೊಡದೆ ತುಳುವರಿಗೆ ದ್ರೋಹ ಬಗೆದ ದಿನ” ಎಂದು ಟ್ವಿಟರ್ ಬಳಕೆದಾರರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತೊಬ್ ಬಳಕೆದಾರರು “ಕರ್ನಾಟಕ ರಾಜ್ಯ ಸರಕಾರ ತುಳು ಭಾಷೆಯನ್ನು ಕರ್ನಾಟಕದಲ್ಲಿ ಅಧಿಕೃತ ಮಾಡದೇ ಇದ್ದರೆ ತುಳುವರು ಕರ್ನಾಟಕದಿಂದ ಪ್ರತ್ಯೇಕತೆ ಬಯಸುವುದರಲ್ಲಿ ಯಾವುದೇ ತಪ್ಪು ಇಲ್ಲ” ಎಂದು ಬರೆದುಕೊಂಡಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…