ಮಂಗಳೂರು : ಕರಾವಳಿಯಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದು ನವೆಂಬರ್ 21 ರವರೆಗೆ ಅಧಿಕ ಮಳೆ ಸುರಿಯುವ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಂಗಳವಾರ ಮೋಡ ಬಿಸಿಲು ವಾತಾವರಣದೊಂದಿಗೆ ಹಲವೆಡೆ ಉತ್ತಮ ಮಳೆಯಾಗಿದೆ. ಮಂಗಳೂರು ಉಡುಪಿ ಜಿಲ್ಲೆಯ ವಿವಿಧ ಕಡೆ ಮಳೆಯಾಗಿದೆ.ಉಡುಪಿ, ಮಲ್ಪೆ, ಮಣಿಪಾಲ ನಗರದ ಸುತ್ತಮುತ್ತ ಬೆಳಗ್ಗೆಯಿಂದ ಜಿಟಿಜಿಟಿ ಮಳೆ ಸುರಿದಿದೆ. ಕಾಪು, ಪಡುಬಿದ್ರೆ, ಹೆಬ್ರಿ, ಮಾಳ, ಕಾರ್ಕಳ, ಬಜಗೋಳಿ ವ್ಯಾಪ್ತಿಯಲ್ಲಿಯೂ ಬಿಟ್ಟುಬಿಟ್ಟು ಉತ್ತಮ ವರ್ಷಧಾರೆ ಆಗಿದೆ.
ಕುಂದಾಪುರ ಬೈಂದೂರು ಕೊಲ್ಲೂರು ಸಿದ್ದಾಪುರ ಕೋಟೇಶ್ವರ ಭಾಗದಲ್ಲಿ ಹಗಲಿಡಿ ಮೋಡ ಕವಿದ ವಾತಾವರಣ ದೊಂದಿಗೆ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪುತ್ತೂರು ಸುಳ್ಯ ಮುಂತಾದ ಕಡೆ ಮಳೆಯಾಗಿದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…