ಮಂಗಳೂರು : ಬಂಗಾಲ ಕೊಲ್ಲಿಯಲ್ಲಿ ನಿಮ್ನ ಒತ್ತಡದ ಲಕ್ಷಣ ಕಾಣಿಸಿದ್ದು, ಇದರಿಂದಾಗಿ ನ. 4ರ ಬಳಿಕ ಕರಾವಳಿಯ ಕೆಲವೆಡೆ ಒಂದೆರಡು ದಿನ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಕಟನೆ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ನ. 5 ರಿಂದ 7ರ ವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ರವಿವಾರ ಮಳೆ ಕ್ಷೀಣಗೊಂಡಿತ್ತು.
ರವಿವಾರ ಮೋಡ, ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಸೆಕೆಯ ತೀವ್ರತೆಯೂ ಇತ್ತು. ಉಡುಪಿ ಜಿಲ್ಲೆಯ ಕೆಲವೆಡೆ ಮೋಡ ಮತ್ತು ಬಿಸಿಲಿನ ವಾತಾವರಣದ ನಡುವೆ ತುಂತುರು ಮಳೆಯಾಗಿದೆ. ಎರಡು ದಿನಗಳಿಂದ ಉತ್ತಮ ಬಿಸಿಲು ಇದ್ದುದರಿಂದ ಭತ್ತದ ಕಟಾವು ಭರದಿಂದ ಸಾಗುತ್ತಿದೆ. ಮತ್ತೆ ಮಳೆ ಆರಂಭವಾದರೆ ಇದಕ್ಕೆ ಸಮಸ್ಯೆಯಾಗಲಿದೆ.
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…
ಪುತ್ತೂರು: ಬ್ರೇಕ್ ಫೇಲ್ ಆಗಿ ಮನೆಯ ಕಾಂಪೌಂಡ್ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…
ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…