ದಕ್ಷಿಣಕನ್ನಡ : ಬಂದರು ನಗರಿ ಮಂಗಳೂರಿನ ಕರಾವಳಿ , ಕೇರಳದ ಹಲವು ಭಾಗದಲ್ಲಿ ಭಾರೀ ಚಂಡಮಾರುತ ಆರ್ಭಟ ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ.
ಇಂದು ರಾತ್ರಿ ಕರಾವಳಿ ಮತ್ತು ಕೇರಳದ ಹಲವೆಡೆ ಎತ್ತರದ ಅಲೆಗಳು ಮತ್ತು ಸಮುದ್ರದ ಅಲೆಗಳು 1.4 ರಿಂದ 2.0 ಮೀಟರ್ ಎತ್ತರದಷ್ಟು ಆರ್ಭಟ ಹೆಚ್ಚಾಗಲಿದೆ. ವೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಅಷ್ಟೇ ಅಲ್ಲದೇ ಸಮುದ್ರ ದಡಗಳಲಿ ವಾಸಿಸುವ ಕರಾವಳಿ ನಿವಾಸಿಗಳು ಸಮುದ್ರ ತೀರಕ್ಕೆ ತೆರಳದಂತೆ ಮುನ್ಸೂಚನೆ ನೀಡಲಾಗಿದೆ.
ಇನ್ನೂ ಕಡಲತೀರಗಳಿಗೆ ಪ್ರವಾಸಿಗರು ಆಗಮಿಸುತ್ತಲೇ ಇರುತ್ತಾತೆ ಈ ನಿಟ್ಟಿನಲ್ಲಿ ಇಂದು ಸಮುದ್ರೆ ಅಲೆಗಳ ಅಬ್ಬರ ಹೆಚ್ಚಳವಿರುವ ಕಾರಣದಿಂದಾಗಿ ಪ್ರವಾಸಿಗರು ಸ್ನಾನ ಮಾಡುವುದು, ಸಮುದ್ರ ತೀರಗಳಲ್ಲಿ ಆಟ ಆಡುವುದನ್ನು ನಿಷೇಧ ಮಾಡಲಾಗಿದೆ. ಮೀನುಗಾರಿಕಾ ಹಡಗುಗಳನ್ನು ಬಂದರಿನಲ್ಲಿ ಸುರಕ್ಷಿತವಾಗಿ ಕಟ್ಟಿ ಇಡಬೇಕು ಎಂಬ ಎಚ್ಚರಿಕೆಯೂ ಇದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…