ಮಂಗಳೂರು : ಕರಾವಳಿಯ ಕೋಗಿಲೆ ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಳೆದ 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಶೀಲಾ ದಿವಾಕರ್ ಅನಾರೋಗ್ಯದ ಹಿನ್ನೆಲೆ ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
3000ಕ್ಕೂ ಅಧಿಕ ಪ್ರತಿಷ್ಠಿತ ವೇದಿಕೆಗಳಲ್ಲಿ ಜನಮೆಚ್ಚುಗೆಯ ಕಾರ್ಯಕ್ರಮ ನೀಡಿದ ಖ್ಯಾತ ಗಾಯಕಿ. ಸಂಗೀತದ ಮೂಲಕ ಸನಾತನ ಪರಂಪರೆಯನ್ನು ಉಳಿಸಿ ಬೆಳೆಸಿದವರು ಶೀಲಾ ದಿವಾಕರ್. ಸಂಗೀತ ಕ್ಷೇತ್ರದಲ್ಲಿ ಅವಳಿ ಸಹೋದರಿಯರಾಗಿ ಶೀಲ ಮತ್ತು ಶೈಲ ಅವರು ಪ್ರಸಿದ್ಧಿಯನ್ನ ಪಡೆದುಕೊಂಡಿದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…