ಮಂಗಳೂರು : ಕರಾವಳಿಯ ಕೋಗಿಲೆ ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಳೆದ 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಶೀಲಾ ದಿವಾಕರ್ ಅನಾರೋಗ್ಯದ ಹಿನ್ನೆಲೆ ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
3000ಕ್ಕೂ ಅಧಿಕ ಪ್ರತಿಷ್ಠಿತ ವೇದಿಕೆಗಳಲ್ಲಿ ಜನಮೆಚ್ಚುಗೆಯ ಕಾರ್ಯಕ್ರಮ ನೀಡಿದ ಖ್ಯಾತ ಗಾಯಕಿ. ಸಂಗೀತದ ಮೂಲಕ ಸನಾತನ ಪರಂಪರೆಯನ್ನು ಉಳಿಸಿ ಬೆಳೆಸಿದವರು ಶೀಲಾ ದಿವಾಕರ್. ಸಂಗೀತ ಕ್ಷೇತ್ರದಲ್ಲಿ ಅವಳಿ ಸಹೋದರಿಯರಾಗಿ ಶೀಲ ಮತ್ತು ಶೈಲ ಅವರು ಪ್ರಸಿದ್ಧಿಯನ್ನ ಪಡೆದುಕೊಂಡಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…