ಮಂಗಳೂರು: ಕರಾವಳಿಯ ಖ್ಯಾತ ಪತ್ರಕರ್ತ ಮನೋಹರ್ ಪ್ರಸಾದ್ (64) ನಿಧನರಾಗಿದ್ದಾರೆ.
ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಪೂರ್ತಿಗೊಳಿಸಿ ನವ ಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು.
ಉದಯವಾಣಿ ಪತ್ರಿಕೆಯಲ್ಲಿ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದ ಮನೋಹರ್ ಪ್ರಸಾದ್, ಬಳಿಕ ಮುಖ್ಯ ವರದಿಗಾರರಾಗಿ, ಬ್ಯುರೋ ಚೀಫ್ ಜೊತೆಗೆ ಸಹಾಯಕ ಸಂಪಾಕರಾಗಿಯೂ ಕಾರ್ಯ ನಿರ್ವಹಿಸುವ ಮೂಲಕ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಮನೋಹರ ಪ್ರಸಾದ್ ತಮ್ಮ ಸಾಧನೆ ಹಾಗೂ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ಪ್ರಶಸ್ತಿ ಪಡೆದಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ಸೇವೆಯಿಂದ ನಿವೃತ್ತಿಗೊಂಡಿದ್ದರು. ಬಳಿಕ ಅವರು ಅನಾರೋಗ್ಯಕ್ಕೀಡಾಗಿದ್ದರು. ಇಂದು ಮುಂಜಾನೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…