ಮಂಗಳೂರು,: ತುಳುನಾಡು ಮಾಣಿಕ್ಯ ಖ್ಯಾತಿಯ ನಟ ಅರವಿಂದ ಬೋಳಾರ್ ಅವರು ದೇವದಾಸ್ ಕಾಪಿಕಾಡ್ ನೇತೃತ್ವದ ಕರಾವಳಿಯ ಪ್ರಸಿದ್ಧ ‘ಚಾಪರ್ಕ ಕಲಾವಿದರು’ ನಾಟಕ ತಂಡಕ್ಕೆ ಮರು ಸೇರ್ಪಡೆಗೊಂಡಿದ್ದು, ರಂಗಾಭಿಮಾನಿಗಳು ಸಂಸತ ವ್ಯಕ್ತಪಡಿಸಿದ್ದಾರೆ.
ಒಂದೇ ನಾಟಕ ತಂಡದಲ್ಲಿ ತುಳು ಮನರಂಜನಾ ರಂಗದ ಅಪ್ರತಿಮ ನಟರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್ ಮತ್ತು ಭೋಜರಾಜ್ ವಾಮಂಜೂರು ಅವರನ್ನೊಳಗೊಂಡ ನಾಟಕ ಪ್ರದರ್ಶನವನ್ನು ನೋಡಬೇಕೆಂಬುದು ತುಳು ನಾಟಕ ಪ್ರೇಮಿಗಳ ಆಶಯವಾಗಿದ್ದು, ಅದರಂತೆ ಜೂನ್ 26 ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿರುವ ‘ಕುರೆಪಟ್’ ನಾಟಕದಲ್ಲಿ ಅರವಿಂದ್ ಬೋಳಾರ್ ಅಭಿನಯಿಸುತ್ತಿದ್ದಾರೆ.
ಆರಂಭದಲ್ಲಿ, ಚಾ ಪರ್ಕಾ ತಂಡವು ಕಾಪಿಕಾಡ್-ಬೋಳಾರ್-ವಾಮಂಜೂರು ಮತ್ತು ನವೀನ್ ಡಿ ಪಡೀಲ್ ಅವರನ್ನು ಒಳಗೊಂಡಿದ್ದು, ಇವರೆಲ್ಲರೂ ಹಾಸ್ಯ ನಾಟಕಗಳಲ್ಲಿ ಹೆಚ್ಚು ಬೇಡಿಕೆಯ ನಟರಾಗಿದ್ದರು. ಈ ನಾಲ್ವರು ಹುಟ್ಟು ಹಾಕಿದ ಟ್ರೆಂಡ್ ತುಳು ರಂಗಭೂಮಿಯನ್ನು ಮತ್ತಷ್ಟು ಎತ್ತರಕ್ಕೆ ಕರೆದುಕೊಂಡು ಹೋಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…