Featured

ಮಂಗಳೂರು : ಕರಾವಳಿಯ ಪ್ರಸಿದ್ಧ ‘ಚಾಪರ್ಕ ಕಲಾವಿದರು’ ನಾಟಕ ತಂಡಕ್ಕೆ ಮರು ಸೇರ್ಪಡೆಗೊಂಡ ಅರವಿಂದ ಬೋಳಾರ್ – Vishwanews24

ಕರಾವಳಿಯ ಪ್ರಸಿದ್ಧ ‘ಚಾಪರ್ಕ ಕಲಾವಿದರು’ ನಾಟಕ ತಂಡಕ್ಕೆ ಮರು ಸೇರ್ಪಡೆಗೊಂಡ ಅರವಿಂದ ಬೋಳಾರ್

ಮಂಗಳೂರು,: ತುಳುನಾಡು ಮಾಣಿಕ್ಯ ಖ್ಯಾತಿಯ ನಟ ಅರವಿಂದ ಬೋಳಾರ್ ಅವರು ದೇವದಾಸ್ ಕಾಪಿಕಾಡ್ ನೇತೃತ್ವದ ಕರಾವಳಿಯ ಪ್ರಸಿದ್ಧ ‘ಚಾಪರ್ಕ ಕಲಾವಿದರು’ ನಾಟಕ ತಂಡಕ್ಕೆ ಮರು ಸೇರ್ಪಡೆಗೊಂಡಿದ್ದು, ರಂಗಾಭಿಮಾನಿಗಳು ಸಂಸತ ವ್ಯಕ್ತಪಡಿಸಿದ್ದಾರೆ.

ಒಂದೇ ನಾಟಕ ತಂಡದಲ್ಲಿ ತುಳು ಮನರಂಜನಾ ರಂಗದ ಅಪ್ರತಿಮ ನಟರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್ ಮತ್ತು ಭೋಜರಾಜ್ ವಾಮಂಜೂರು ಅವರನ್ನೊಳಗೊಂಡ ನಾಟಕ ಪ್ರದರ್ಶನವನ್ನು ನೋಡಬೇಕೆಂಬುದು ತುಳು ನಾಟಕ ಪ್ರೇಮಿಗಳ ಆಶಯವಾಗಿದ್ದು, ಅದರಂತೆ ಜೂನ್ 26 ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿರುವ ‘ಕುರೆಪಟ್’ ನಾಟಕದಲ್ಲಿ ಅರವಿಂದ್ ಬೋಳಾರ್ ಅಭಿನಯಿಸುತ್ತಿದ್ದಾರೆ.

ಆರಂಭದಲ್ಲಿ, ಚಾ ಪರ್ಕಾ ತಂಡವು ಕಾಪಿಕಾಡ್-ಬೋಳಾರ್-ವಾಮಂಜೂರು ಮತ್ತು ನವೀನ್ ಡಿ ಪಡೀಲ್ ಅವರನ್ನು ಒಳಗೊಂಡಿದ್ದು, ಇವರೆಲ್ಲರೂ ಹಾಸ್ಯ ನಾಟಕಗಳಲ್ಲಿ ಹೆಚ್ಚು ಬೇಡಿಕೆಯ ನಟರಾಗಿದ್ದರು. ಈ ನಾಲ್ವರು ಹುಟ್ಟು ಹಾಕಿದ ಟ್ರೆಂಡ್ ತುಳು ರಂಗಭೂಮಿಯನ್ನು ಮತ್ತಷ್ಟು ಎತ್ತರಕ್ಕೆ ಕರೆದುಕೊಂಡು ಹೋಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago