ಮಂಗಳೂರು,: ತುಳುನಾಡು ಮಾಣಿಕ್ಯ ಖ್ಯಾತಿಯ ನಟ ಅರವಿಂದ ಬೋಳಾರ್ ಅವರು ದೇವದಾಸ್ ಕಾಪಿಕಾಡ್ ನೇತೃತ್ವದ ಕರಾವಳಿಯ ಪ್ರಸಿದ್ಧ ‘ಚಾಪರ್ಕ ಕಲಾವಿದರು’ ನಾಟಕ ತಂಡಕ್ಕೆ ಮರು ಸೇರ್ಪಡೆಗೊಂಡಿದ್ದು, ರಂಗಾಭಿಮಾನಿಗಳು ಸಂಸತ ವ್ಯಕ್ತಪಡಿಸಿದ್ದಾರೆ.
ಒಂದೇ ನಾಟಕ ತಂಡದಲ್ಲಿ ತುಳು ಮನರಂಜನಾ ರಂಗದ ಅಪ್ರತಿಮ ನಟರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್ ಮತ್ತು ಭೋಜರಾಜ್ ವಾಮಂಜೂರು ಅವರನ್ನೊಳಗೊಂಡ ನಾಟಕ ಪ್ರದರ್ಶನವನ್ನು ನೋಡಬೇಕೆಂಬುದು ತುಳು ನಾಟಕ ಪ್ರೇಮಿಗಳ ಆಶಯವಾಗಿದ್ದು, ಅದರಂತೆ ಜೂನ್ 26 ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿರುವ ‘ಕುರೆಪಟ್’ ನಾಟಕದಲ್ಲಿ ಅರವಿಂದ್ ಬೋಳಾರ್ ಅಭಿನಯಿಸುತ್ತಿದ್ದಾರೆ.
ಆರಂಭದಲ್ಲಿ, ಚಾ ಪರ್ಕಾ ತಂಡವು ಕಾಪಿಕಾಡ್-ಬೋಳಾರ್-ವಾಮಂಜೂರು ಮತ್ತು ನವೀನ್ ಡಿ ಪಡೀಲ್ ಅವರನ್ನು ಒಳಗೊಂಡಿದ್ದು, ಇವರೆಲ್ಲರೂ ಹಾಸ್ಯ ನಾಟಕಗಳಲ್ಲಿ ಹೆಚ್ಚು ಬೇಡಿಕೆಯ ನಟರಾಗಿದ್ದರು. ಈ ನಾಲ್ವರು ಹುಟ್ಟು ಹಾಕಿದ ಟ್ರೆಂಡ್ ತುಳು ರಂಗಭೂಮಿಯನ್ನು ಮತ್ತಷ್ಟು ಎತ್ತರಕ್ಕೆ ಕರೆದುಕೊಂಡು ಹೋಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…