Featured

ಮಂಗಳೂರು : ಕರಾವಳಿಯ ಪ್ರಸಿದ್ಧ ‘ಚಾಪರ್ಕ ಕಲಾವಿದರು’ ನಾಟಕ ತಂಡಕ್ಕೆ ಮರು ಸೇರ್ಪಡೆಗೊಂಡ ಅರವಿಂದ ಬೋಳಾರ್ – Vishwanews24

ಕರಾವಳಿಯ ಪ್ರಸಿದ್ಧ ‘ಚಾಪರ್ಕ ಕಲಾವಿದರು’ ನಾಟಕ ತಂಡಕ್ಕೆ ಮರು ಸೇರ್ಪಡೆಗೊಂಡ ಅರವಿಂದ ಬೋಳಾರ್

ಮಂಗಳೂರು,: ತುಳುನಾಡು ಮಾಣಿಕ್ಯ ಖ್ಯಾತಿಯ ನಟ ಅರವಿಂದ ಬೋಳಾರ್ ಅವರು ದೇವದಾಸ್ ಕಾಪಿಕಾಡ್ ನೇತೃತ್ವದ ಕರಾವಳಿಯ ಪ್ರಸಿದ್ಧ ‘ಚಾಪರ್ಕ ಕಲಾವಿದರು’ ನಾಟಕ ತಂಡಕ್ಕೆ ಮರು ಸೇರ್ಪಡೆಗೊಂಡಿದ್ದು, ರಂಗಾಭಿಮಾನಿಗಳು ಸಂಸತ ವ್ಯಕ್ತಪಡಿಸಿದ್ದಾರೆ.

ಒಂದೇ ನಾಟಕ ತಂಡದಲ್ಲಿ ತುಳು ಮನರಂಜನಾ ರಂಗದ ಅಪ್ರತಿಮ ನಟರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್ ಮತ್ತು ಭೋಜರಾಜ್ ವಾಮಂಜೂರು ಅವರನ್ನೊಳಗೊಂಡ ನಾಟಕ ಪ್ರದರ್ಶನವನ್ನು ನೋಡಬೇಕೆಂಬುದು ತುಳು ನಾಟಕ ಪ್ರೇಮಿಗಳ ಆಶಯವಾಗಿದ್ದು, ಅದರಂತೆ ಜೂನ್ 26 ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿರುವ ‘ಕುರೆಪಟ್’ ನಾಟಕದಲ್ಲಿ ಅರವಿಂದ್ ಬೋಳಾರ್ ಅಭಿನಯಿಸುತ್ತಿದ್ದಾರೆ.

ಆರಂಭದಲ್ಲಿ, ಚಾ ಪರ್ಕಾ ತಂಡವು ಕಾಪಿಕಾಡ್-ಬೋಳಾರ್-ವಾಮಂಜೂರು ಮತ್ತು ನವೀನ್ ಡಿ ಪಡೀಲ್ ಅವರನ್ನು ಒಳಗೊಂಡಿದ್ದು, ಇವರೆಲ್ಲರೂ ಹಾಸ್ಯ ನಾಟಕಗಳಲ್ಲಿ ಹೆಚ್ಚು ಬೇಡಿಕೆಯ ನಟರಾಗಿದ್ದರು. ಈ ನಾಲ್ವರು ಹುಟ್ಟು ಹಾಕಿದ ಟ್ರೆಂಡ್ ತುಳು ರಂಗಭೂಮಿಯನ್ನು ಮತ್ತಷ್ಟು ಎತ್ತರಕ್ಕೆ ಕರೆದುಕೊಂಡು ಹೋಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

18 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

19 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

19 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

19 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

21 hours ago