ಮಂಗಳೂರು,: ತುಳುನಾಡು ಮಾಣಿಕ್ಯ ಖ್ಯಾತಿಯ ನಟ ಅರವಿಂದ ಬೋಳಾರ್ ಅವರು ದೇವದಾಸ್ ಕಾಪಿಕಾಡ್ ನೇತೃತ್ವದ ಕರಾವಳಿಯ ಪ್ರಸಿದ್ಧ ‘ಚಾಪರ್ಕ ಕಲಾವಿದರು’ ನಾಟಕ ತಂಡಕ್ಕೆ ಮರು ಸೇರ್ಪಡೆಗೊಂಡಿದ್ದು, ರಂಗಾಭಿಮಾನಿಗಳು ಸಂಸತ ವ್ಯಕ್ತಪಡಿಸಿದ್ದಾರೆ.
ಒಂದೇ ನಾಟಕ ತಂಡದಲ್ಲಿ ತುಳು ಮನರಂಜನಾ ರಂಗದ ಅಪ್ರತಿಮ ನಟರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್ ಮತ್ತು ಭೋಜರಾಜ್ ವಾಮಂಜೂರು ಅವರನ್ನೊಳಗೊಂಡ ನಾಟಕ ಪ್ರದರ್ಶನವನ್ನು ನೋಡಬೇಕೆಂಬುದು ತುಳು ನಾಟಕ ಪ್ರೇಮಿಗಳ ಆಶಯವಾಗಿದ್ದು, ಅದರಂತೆ ಜೂನ್ 26 ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿರುವ ‘ಕುರೆಪಟ್’ ನಾಟಕದಲ್ಲಿ ಅರವಿಂದ್ ಬೋಳಾರ್ ಅಭಿನಯಿಸುತ್ತಿದ್ದಾರೆ.
ಆರಂಭದಲ್ಲಿ, ಚಾ ಪರ್ಕಾ ತಂಡವು ಕಾಪಿಕಾಡ್-ಬೋಳಾರ್-ವಾಮಂಜೂರು ಮತ್ತು ನವೀನ್ ಡಿ ಪಡೀಲ್ ಅವರನ್ನು ಒಳಗೊಂಡಿದ್ದು, ಇವರೆಲ್ಲರೂ ಹಾಸ್ಯ ನಾಟಕಗಳಲ್ಲಿ ಹೆಚ್ಚು ಬೇಡಿಕೆಯ ನಟರಾಗಿದ್ದರು. ಈ ನಾಲ್ವರು ಹುಟ್ಟು ಹಾಕಿದ ಟ್ರೆಂಡ್ ತುಳು ರಂಗಭೂಮಿಯನ್ನು ಮತ್ತಷ್ಟು ಎತ್ತರಕ್ಕೆ ಕರೆದುಕೊಂಡು ಹೋಗಿದೆ.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…