ಮಂಗಳೂರು: ಜೂನ್ 10 ರಿಂದ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮುಂದಿನ ಎರಡು ದಿನಗಳವರೆಗೆ ಎಲ್ಲೋ, ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಜೂನ್ 10 ರಿಂದ ಒಂದು ವಾರದವರೆಗೆ ಸಾಕಷ್ಟು ಪ್ರಮಾಣದ ಮಳೆಯಾಗುತ್ತದೆ.
ಮಾನ್ಸೂನ್ ಕರಾವಳಿ ಜಿಲ್ಲೆಗಳಿಗೆ ಪ್ರವೇಶಿಸಿ ಸುಮಾರು ಒಂದು ವಾರವಾದರೂ, ನಿರೀಕ್ಷೆಯಂತೆ ಮಳೆ ಸುರಿಯಲಿಲ್ಲ. ಈಗ ಹವಾಮಾನ ಇಲಾಖೆ ಜೂನ್ 10 ರಿಂದ 12 ರವರೆಗೆ ಎಲ್ಲೋ ಅಲರ್ಟ್, ಜೂನ್ 13 ರಂದು ಆರೆಂಜ್ ಮತ್ತು ಜೂನ್ 14 ರಂದು ರೆಡ್ ಅಲರ್ಟ್ ಘೋಷಿಸಿದೆ.
ಬಂಗಾಳ ಕೊಲ್ಲಿಯಲ್ಲಿ ಅಭಿವೃದ್ಧಿ ಹೊಂದಿದ ಕಡಿಮೆ ಒತ್ತಡದ ಹಿನ್ನೆಲೆಯಲ್ಲಿ ಈ ಎಚ್ಚರಿಕೆಯನ್ನು ನೀಡಲಾಗುತ್ತದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಳೆಯ ಮೈಸೂರು ಜಿಲ್ಲೆಗಳಲ್ಲೂ ಚದುರಿದ ಮಳೆ ಸುರಿಯುತ್ತಿದೆ. ಈ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿ ಕಂಡುಬರುತ್ತದೆ…
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…