Featured

ಮಂಗಳೂರು : ಕರುವಿನ ಮೇಲೆ ಲೈಂಗಿಕ ಕ್ರಿಯೆ :ಕಾಮುಕ ಯುವಕನಿಗೆ ಧರ್ಮದೇಟು -Vishwanews24

ಮಂಗಳೂರು: ನಗರದ ಕುಂಜತ್ತ್ ಬೈಲ್ ಬಳಿ ಯುವಕನೊಬ್ಬ ಕರುವಿನ ಮೇಲೆ ಲೈಂಗಿಕ ಕ್ರಿಯೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಆರೋಪಿ ಜಾರ್ಖಂಡ್ ಮೂಲದ ಮೊಹಮ್ಮದ್ ಅನ್ಸಾರಿ ಎಂದು ತಿಳಿದು ಬಂದಿದೆ.

ಮಂಗಳೂರು ಹೊರವಲಯದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜತ್ತಬೈಲ್ ಎಂಬಲ್ಲಿ ಈ ಘಟನೆ ನಡೆದಿದೆ. ವಿಕೃತ ಕಾಮಿಯನ್ನು ಮೊಹಮ್ಮದ್ ಅಜರ್ ಅನ್ಸಾರಿ ಎಂದು ಗುರುತಿಸಲಾಗಿದ್ದು ಈತ ಬಿಹಾರ ಮೂಲದ ಕೂಲಿ ಕಾರ್ಮಿಕನಾಗಿದ್ದಾನೆ ಎಂದು ತಿಳಿದುಬಂದಿದೆ.

ಗದ್ದೆಯೊಂದರಲ್ಲಿ ಮೇಯಲು ಕಟ್ಟಿ ಹಾಕಿದ ಕರುವಿನ ಮೇಲೆ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸಿದ್ದು, ಇದನ್ನು ಗಮನಿಸಿದ ಸ್ಥಳೀಯ ಯುವಕರು ಕರುವನ್ನು ರಕ್ಷಿಸಿದ್ದು, ಯುವಕನನ್ನು ವಿಚಾರಿಸಿ ಥಳಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಘಟನೆಯ ಕುರಿತು ಪ್ರಾಣಿಪರ ಹೋರಾಟಗಾರ ಮೊಹಮ್ಮದ್ ತೌಸೀಪ್ ಕಾವೂರು ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ಆದರೆ ಘಟನೆ ನಡೆದಿರುವ ಸ್ಥಳದ ಬಗ್ಗೆ ಸ್ಪಷ್ಟತೆ ಇಲ್ಲದಿರುವುದರಿಂದ ಪ್ರಕರಣ ದಾಖಲಿಸಿಲ್ಲ. ಸಾಕ್ಷಿ ಪತ್ತೆಯಾದ ತಕ್ಷಣ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago