ಮಂಗಳೂರು: ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯ ನ್ನು ಕಾಯ್ದಿರಿಸಿ ಮುಂದಿನ ಆದೇಶ ಬರುವ ತನಕ ಅಮಾನತುಗೊಳಿಸಿ ಡಿ.೪ರಂದು ಆದೇಶ ಹೊರಡಿಸಲಾಗಿದೆ.
ಇತ್ತೀಚೆಗೆ ಪೊಲೀಸರು ಕಾರಾಗೃಹಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು. ಆ ಬಳಿಕ ಬಿ.ಟಿ. ಓಬಳೇಶಪ್ಪ ಅವರನ್ನು ಅಮಾನತುಗೊಳಿಸಲಾಗಿತ್ತು.
ಇನ್ನು ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧಿಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಕಾರಾಗೃಹದ ಅಧೀಕ್ಷಕರ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ಮಾಹಿತಿ ನೀಡಿದ್ದಾರೆ.
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…
ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ : 18 ತಿಂಗಳ ಮಗು ನಿಧನ ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…