ಮಂಗಳೂರು: ಕಲ್ಲಾಪು ಸನಿಹ ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಜ.30ರ ಸೋಮವಾರ ಬೆಳಗ್ಗೆ ನಡೆದಿದೆ.
ಮೂರು ದಿನಗಳ ಹಿಂದೆ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಲುಂಗಿ, ಟೀಶರ್ಟ್ ಧರಿಸಿದ್ದು ಕೈಯಲ್ಲಿ ವಾಚ್, ಕಡ ಪತ್ತೆಯಾಗಿದೆ.ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು,ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಬಜಾಲ್ ಅಥವಾ ಬಂಟ್ವಾಳ ಭಾಗದಲ್ಲಿ ನದಿಗೆ ಬಿದ್ದಿರುವ ಶಂಕೆವ್ಯಕ್ತವಾಗಿದ್ದು , ನದಿ ಮಧ್ಯದಲ್ಲಿ ತೇಲುತ್ತಿದ್ದ ಮೃತದೇಹವನ್ನುಸಮಾಜ ಸೇವಕ ಪ್ರೇಮ್ ಪ್ರಕಾಶ್ ಡಿಸೋಜ ಅವರು ದಡಕ್ಕೆ ಸೇರಿಸಿ ಮಾನವೀಯತೆ ಮೆರೆದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…