Featured

ಮಂಗಳೂರು: ಕಳ್ಳತನ ಮಾಡಿದ್ದ ಬೈಕ್‌ ನಲ್ಲಿ ತಿರುಗಾಟ – ಇಬ್ಬರು ಆರೋಪಿಗಳ ಬಂಧನ  – Vishwanews24

ಮಂಗಳೂರು: ಕಳ್ಳತನ ಮಾಡಿದ್ದ ಬೈಕ್‌ ನಲ್ಲಿ ತಿರುಗಾಟ – ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಕಳ್ಳತನ ಮಾಡಿದ ಬೈಕ್‌ ನಲ್ಲಿ ತಿರುಗಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ಮೂಲದ ಫಾರಿಶ್‌ ಶರ್ಮಾ(19), ಧನುಷ್‌ (20) ಬಂಧಿತ ಆರೋಪಿಗಳು. ಯಮಹಾ ಅರ್ ಎಕ್ಸ್ ,ಬಜಾಜ್ ಪಲ್ಸರ್ ಬೈಕ್ ಗಳನ್ನು ಆರೋಪಿತಗಳಿಂದ ಸ್ವಾಧೀನಪಡಿಸಕೊಳ್ಳಲಾಗಿದೆ.

ಮಂಗಳವಾರ ( 28-03-2023 ರಂದು) ಮಂಗಳೂರು ನಗರದ ಮಲ್ಲಿಕಟ್ಟೆಯ ಬಳಿ ಬೈಕ್‌ ಸವಾರಿಯಲ್ಲಿದ್ದ ಇಬ್ಬರು ವ್ಯಕ್ತಿಗಳು ಸಂಶಯಸ್ಪದವಾಗಿ ಕಂಡು ಬಂದ ಬಗ್ಗೆ ಅವರನ್ನು ತಡೆದು ಪರಿಶೀಲಿಸಿದ್ದಾರೆ. ಈ ವೇಳೆ ಈ ಎರಡು ಬೈಕ್‌ ಗಳು ಈ ಹಿಂದೆ ಮಂಗಳೂರು ನಗರದ ಪಂಪವಲ್ ನ ಕಪಿತಾನಿಯಾ ಬಳಿ ಕಳವು ಮಾಡಿದ್ದ ಯಮಹಾ ಅರ್ ಎಕ್ಸ್ ಬೈಕ್ ನ್ನು ಹಾಗೂ ವಲೇನ್ಸಿಯಾ ಬಳಿ ಕಳವು ಮಾಡಿದ್ದ ಬಜಾಜ್ ಪಲ್ಸರ್ ಬೈಕ್ ಗಳೆಂದು ತಿಳಿದು ಬಂದಿದೆ.

ಬಂಧಿತ ಆರೋಪಿಗಳಲ್ಲಿ ಫಾರಿಶ್‌ ಶರ್ಮಾ ವಿರುದ್ದ 2022 ರಲ್ಲಿ ಚಿತ್ರದುರ್ಗ ಜಿಲ್ಲೆಯ ಬಡಾವಣೆ ಠಾಣೇಯಲ್ಲಿ ಬೈಕ್‌ ಕಳವು ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago