Featured

ಮಂಗಳೂರು: ಕಳ್ಳತನ ಮಾಡಿದ್ದ ಬೈಕ್‌ ನಲ್ಲಿ ತಿರುಗಾಟ – ಇಬ್ಬರು ಆರೋಪಿಗಳ ಬಂಧನ  – Vishwanews24

ಮಂಗಳೂರು: ಕಳ್ಳತನ ಮಾಡಿದ್ದ ಬೈಕ್‌ ನಲ್ಲಿ ತಿರುಗಾಟ – ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಕಳ್ಳತನ ಮಾಡಿದ ಬೈಕ್‌ ನಲ್ಲಿ ತಿರುಗಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ಮೂಲದ ಫಾರಿಶ್‌ ಶರ್ಮಾ(19), ಧನುಷ್‌ (20) ಬಂಧಿತ ಆರೋಪಿಗಳು. ಯಮಹಾ ಅರ್ ಎಕ್ಸ್ ,ಬಜಾಜ್ ಪಲ್ಸರ್ ಬೈಕ್ ಗಳನ್ನು ಆರೋಪಿತಗಳಿಂದ ಸ್ವಾಧೀನಪಡಿಸಕೊಳ್ಳಲಾಗಿದೆ.

ಮಂಗಳವಾರ ( 28-03-2023 ರಂದು) ಮಂಗಳೂರು ನಗರದ ಮಲ್ಲಿಕಟ್ಟೆಯ ಬಳಿ ಬೈಕ್‌ ಸವಾರಿಯಲ್ಲಿದ್ದ ಇಬ್ಬರು ವ್ಯಕ್ತಿಗಳು ಸಂಶಯಸ್ಪದವಾಗಿ ಕಂಡು ಬಂದ ಬಗ್ಗೆ ಅವರನ್ನು ತಡೆದು ಪರಿಶೀಲಿಸಿದ್ದಾರೆ. ಈ ವೇಳೆ ಈ ಎರಡು ಬೈಕ್‌ ಗಳು ಈ ಹಿಂದೆ ಮಂಗಳೂರು ನಗರದ ಪಂಪವಲ್ ನ ಕಪಿತಾನಿಯಾ ಬಳಿ ಕಳವು ಮಾಡಿದ್ದ ಯಮಹಾ ಅರ್ ಎಕ್ಸ್ ಬೈಕ್ ನ್ನು ಹಾಗೂ ವಲೇನ್ಸಿಯಾ ಬಳಿ ಕಳವು ಮಾಡಿದ್ದ ಬಜಾಜ್ ಪಲ್ಸರ್ ಬೈಕ್ ಗಳೆಂದು ತಿಳಿದು ಬಂದಿದೆ.

ಬಂಧಿತ ಆರೋಪಿಗಳಲ್ಲಿ ಫಾರಿಶ್‌ ಶರ್ಮಾ ವಿರುದ್ದ 2022 ರಲ್ಲಿ ಚಿತ್ರದುರ್ಗ ಜಿಲ್ಲೆಯ ಬಡಾವಣೆ ಠಾಣೇಯಲ್ಲಿ ಬೈಕ್‌ ಕಳವು ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago