ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಳ್ಳಬಟ್ಟಿ ಸಾರಾಯಿ ಉತ್ಪಾದನೆ ಮತ್ತು ಸೇವನೆಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಫೆ. 02ರ ಬುಧವಾರ ಕಳ್ಳಭಟ್ಟಿ ನಿರ್ಮೂಲನೆ ಮತ್ತು ಅಕ್ರಮ ಹೆಂಡ ತಯಾರಿಕೆ ಹಾಗೂ ವಿಷಪೂರಿತ ಮದ್ಯ ಸೇವನೆಗಳ ನಿರ್ಮೂಲನೆಯ ಬಗ್ಗೆ ಅಧಿಕಾರಿಗಳೊಂದಿಗೆ ವಚ್ರ್ಯುಯಲ್ ಮೂಲಕ ಸಭೆಯನ್ನು ನಡೆಸಿ ಮಾತನಾಡಿದರು.
ಅಕ್ರಮ ಮದ್ಯ ಮಾರಾಟ, ಕಳ್ಳಭಟ್ಟಿ ತಯಾರಿಕೆ, ಗೇರು ಹಣ್ಣಿನ ಕಳ್ಳಭಟ್ಟಿ ತಯಾರಿಕೆ ಮತ್ತು ವಿಷಪೂರಿತ ಮದ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಂತೆ ಮತ್ತು ರಾಜಸ್ವ ಸೋರಿಕೆಯಾಗದಂತೆ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಅಬಕಾರಿ ಉಪ ಆಯುಕ್ತರಾದ ಬಿಂದುಶ್ರೀ, ಅರಣ್ಯಾಧಿಕಾರಿಗಳು ಮತ್ತು ಸಂಬಂಧಿಸಿದ ಇತರೆ ಅಧಿಕಾರಿಗಳು ಹಾಜರಿದ್ದರು.
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…