ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಳ್ಳಬಟ್ಟಿ ಸಾರಾಯಿ ಉತ್ಪಾದನೆ ಮತ್ತು ಸೇವನೆಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಫೆ. 02ರ ಬುಧವಾರ ಕಳ್ಳಭಟ್ಟಿ ನಿರ್ಮೂಲನೆ ಮತ್ತು ಅಕ್ರಮ ಹೆಂಡ ತಯಾರಿಕೆ ಹಾಗೂ ವಿಷಪೂರಿತ ಮದ್ಯ ಸೇವನೆಗಳ ನಿರ್ಮೂಲನೆಯ ಬಗ್ಗೆ ಅಧಿಕಾರಿಗಳೊಂದಿಗೆ ವಚ್ರ್ಯುಯಲ್ ಮೂಲಕ ಸಭೆಯನ್ನು ನಡೆಸಿ ಮಾತನಾಡಿದರು.
ಅಕ್ರಮ ಮದ್ಯ ಮಾರಾಟ, ಕಳ್ಳಭಟ್ಟಿ ತಯಾರಿಕೆ, ಗೇರು ಹಣ್ಣಿನ ಕಳ್ಳಭಟ್ಟಿ ತಯಾರಿಕೆ ಮತ್ತು ವಿಷಪೂರಿತ ಮದ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಂತೆ ಮತ್ತು ರಾಜಸ್ವ ಸೋರಿಕೆಯಾಗದಂತೆ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಅಬಕಾರಿ ಉಪ ಆಯುಕ್ತರಾದ ಬಿಂದುಶ್ರೀ, ಅರಣ್ಯಾಧಿಕಾರಿಗಳು ಮತ್ತು ಸಂಬಂಧಿಸಿದ ಇತರೆ ಅಧಿಕಾರಿಗಳು ಹಾಜರಿದ್ದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…