Featured

ಮಂಗಳೂರು :ಕಾಂಗ್ರೆಸ್‌ ಮುಕ್ತ ಭಾರತ ಗುರಿಯನ್ನು ಬಿಜೆಪಿ ಸಾಧಿಸಿದೆ, ದೇಶದಲ್ಲಿ ಜನರ ಏಕೈಕ ʼರಾಜಕೀಯ ಆಯ್ಕೆʼ ಎಂದರೆ ಬಿಜೆಪಿ ಮಾತ್ರ : ಡಾ.ಸಿ.ಎನ್.ಅಶ್ವತ್ಥನಾರಾಯಣ – Vishwanews24

ಮಂಗಳೂರು :ಕಾಂಗ್ರೆಸ್‌ ಮುಕ್ತ ಭಾರತ ಗುರಿಯನ್ನು ಬಿಜೆಪಿ ಸಾಧಿಸಿದೆ, ದೇಶದಲ್ಲಿ ಜನರ ಏಕೈಕ ʼರಾಜಕೀಯ ಆಯ್ಕೆʼ ಎಂದರೆ ಬಿಜೆಪಿ ಮಾತ್ರ : ಡಾ.ಸಿ.ಎನ್.ಅಶ್ವತ್ಥನಾರಾಯಣ – Vishwanews24

ಮಂಗಳೂರು: ದೇಶದಲ್ಲಿ ಕಾಂಗ್ರೆಸ್‌ ಮುಕ್ತ ಭಾರತ ಗುರಿಯನ್ನು ಬಿಜೆಪಿ ಸಾಧಿಸಿದೆ. ಮುಂದಿನ‌ ದಿನಗಳಲ್ಲಿ ಗ್ರಾಮೀಣ ಮಟ್ದಲ್ಲೂ ಕಾಂಗ್ರೆಸ್‌ ಮುಕ್ತ ಗುರಿಯನ್ನು ನಮ್ಮ ಪಕ್ಷ ಸಾಧಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು; ಕಾಂಗ್ರೆಸ್‌ ಪಕ್ಷವು ಇದೀಗ ದೇಶ ರಾಜಕಾರಣದಲ್ಲಿ ಅಪ್ರಸ್ತುತವಾಗಿದೆ. ನಾಯಕತ್ವದ ಕೊರತೆ, ಜನವಿರೋಧಿ ನೀತಿಗಳು, ರಾಷ್ಟ್ರದ ಹಿತಾಸಕ್ತಿ ಬಗ್ಗೆ ರಾಜಿ.. ಇತ್ಯಾದಿ ಕಾರಣಗಳಿಂದ ಆ ಪಕ್ಷವು ಜನಮಾನಸದಿಂದ ಮರೆಯಾಗಿಬಿಟ್ಟಿದೆ. ಹೀಗಾಗಿ ದೇಶದಲ್ಲಿ ಜನರ ಏಕೈಕ ʼರಾಜಕೀಯ ಆಯ್ಕೆʼ ಎಂದರೆ ಬಿಜೆಪಿ ಮಾತ್ರ ಎಂದರು.

ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಬಿಜೆಪಿಯು ಕಾಂಗ್ರೆಸ್‌ ವಿರುದ್ಧ ತನ್ನೆಲ್ಲ ಗುರಿಗಳನ್ನು ಸಾಧಿಸಿದೆ. ಇದೀಗ ಪಂಚಾಯಿತಿ ಮಟ್ಟದಲ್ಲೂ ಆ ಪಕ್ಷವನ್ನು ಮೂಲೋತ್ಪಾಟನೆ ಮಾಡುವುದು ನಿಶ್ಚಿತ. ಆ ನಿಟ್ಟಿನಲ್ಲಿ ಪಕ್ಷವು ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಹಾಕಿಕೊಂಡಿದೆ. ಲೋಕಮಾನ್ಯ ತಿಲಕರು ಹೇಳಿದ ಸ್ವರಾಜ್ಯ ಹಾಗೂ ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರ ಮಾಡಲು ಎಪ್ಪತ್ತು ವರ್ಷಗಳ ನಂತರ ಬಿಜೆಪಿ ಬರಬೇಕಾಯಿತು ಎಂದು ಡಿಸಿಎಂ ಹೇಳಿದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago