Featured

ಮಂಗಳೂರು :ಕಾಂಗ್ರೆಸ್‌ ಮುಕ್ತ ಭಾರತ ಗುರಿಯನ್ನು ಬಿಜೆಪಿ ಸಾಧಿಸಿದೆ, ದೇಶದಲ್ಲಿ ಜನರ ಏಕೈಕ ʼರಾಜಕೀಯ ಆಯ್ಕೆʼ ಎಂದರೆ ಬಿಜೆಪಿ ಮಾತ್ರ : ಡಾ.ಸಿ.ಎನ್.ಅಶ್ವತ್ಥನಾರಾಯಣ – Vishwanews24

ಮಂಗಳೂರು :ಕಾಂಗ್ರೆಸ್‌ ಮುಕ್ತ ಭಾರತ ಗುರಿಯನ್ನು ಬಿಜೆಪಿ ಸಾಧಿಸಿದೆ, ದೇಶದಲ್ಲಿ ಜನರ ಏಕೈಕ ʼರಾಜಕೀಯ ಆಯ್ಕೆʼ ಎಂದರೆ ಬಿಜೆಪಿ ಮಾತ್ರ : ಡಾ.ಸಿ.ಎನ್.ಅಶ್ವತ್ಥನಾರಾಯಣ – Vishwanews24

ಮಂಗಳೂರು: ದೇಶದಲ್ಲಿ ಕಾಂಗ್ರೆಸ್‌ ಮುಕ್ತ ಭಾರತ ಗುರಿಯನ್ನು ಬಿಜೆಪಿ ಸಾಧಿಸಿದೆ. ಮುಂದಿನ‌ ದಿನಗಳಲ್ಲಿ ಗ್ರಾಮೀಣ ಮಟ್ದಲ್ಲೂ ಕಾಂಗ್ರೆಸ್‌ ಮುಕ್ತ ಗುರಿಯನ್ನು ನಮ್ಮ ಪಕ್ಷ ಸಾಧಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು; ಕಾಂಗ್ರೆಸ್‌ ಪಕ್ಷವು ಇದೀಗ ದೇಶ ರಾಜಕಾರಣದಲ್ಲಿ ಅಪ್ರಸ್ತುತವಾಗಿದೆ. ನಾಯಕತ್ವದ ಕೊರತೆ, ಜನವಿರೋಧಿ ನೀತಿಗಳು, ರಾಷ್ಟ್ರದ ಹಿತಾಸಕ್ತಿ ಬಗ್ಗೆ ರಾಜಿ.. ಇತ್ಯಾದಿ ಕಾರಣಗಳಿಂದ ಆ ಪಕ್ಷವು ಜನಮಾನಸದಿಂದ ಮರೆಯಾಗಿಬಿಟ್ಟಿದೆ. ಹೀಗಾಗಿ ದೇಶದಲ್ಲಿ ಜನರ ಏಕೈಕ ʼರಾಜಕೀಯ ಆಯ್ಕೆʼ ಎಂದರೆ ಬಿಜೆಪಿ ಮಾತ್ರ ಎಂದರು.

ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಬಿಜೆಪಿಯು ಕಾಂಗ್ರೆಸ್‌ ವಿರುದ್ಧ ತನ್ನೆಲ್ಲ ಗುರಿಗಳನ್ನು ಸಾಧಿಸಿದೆ. ಇದೀಗ ಪಂಚಾಯಿತಿ ಮಟ್ಟದಲ್ಲೂ ಆ ಪಕ್ಷವನ್ನು ಮೂಲೋತ್ಪಾಟನೆ ಮಾಡುವುದು ನಿಶ್ಚಿತ. ಆ ನಿಟ್ಟಿನಲ್ಲಿ ಪಕ್ಷವು ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಹಾಕಿಕೊಂಡಿದೆ. ಲೋಕಮಾನ್ಯ ತಿಲಕರು ಹೇಳಿದ ಸ್ವರಾಜ್ಯ ಹಾಗೂ ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರ ಮಾಡಲು ಎಪ್ಪತ್ತು ವರ್ಷಗಳ ನಂತರ ಬಿಜೆಪಿ ಬರಬೇಕಾಯಿತು ಎಂದು ಡಿಸಿಎಂ ಹೇಳಿದರು.

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

15 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

15 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

15 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

16 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

16 hours ago