ಮಂಗಳೂರು: ಜಾತಿ ಆಧಾರಿತ ಮರಾಠ, ವೀರಶೈವ ಅಭಿವೃದ್ಧಿ ನಿಗಮ ಕುರಿತಾದ ಬಿಜೆಪಿ ಸರಕಾರದ ಘೋಷಣೆಯನ್ನ ‘ಚುನಾವಣಾ ರಾಜಕೀಯ’ ಎಂದು ಟೀಕಿಸಿರುವ ಮಾಜಿ ಸಚಿವ ರಮಾನಾಥ ರೈ ಮಂಗಳೂರಿನಲ್ಲಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಯಾವತ್ತೂ ಜಾತಿ ಆಧಾರಿತ ರಾಜಕಾರಣ ಮಾಡಿಲ್ಲ. ಸಮಾಜದ ದುರ್ಬಲ, ಅವಕಾಶ ವಂಚಿತ ಜನರಿಗೆ ಸಾಮಾಜಿಕ ನ್ಯಾಯ ಕೊಟ್ಟಿರುವ ಪಕ್ಷವಾಗಿದೆ.
ಕಾಂಗ್ರೆಸ್ ನನ್ನು ಎರಡೂ ಕಡೆಯಿಂದಲೂ ದೂಷಿಸುವವರು ಇದ್ದಾರೆ, ಆದರೆ ಕಾಂಗ್ರೆಸ್ ಯಾವತ್ತೂ ದೇಶದ ದೊಡ್ಡ ಜಾತ್ಯತೀತ ಪಕ್ಷವಾಗಿಯೇ ಉಳಿಯಲಿದೆ ಎಂದರು. ಅಲ್ಲದೇ, ನಿಗಮ ಮಂಡಳಿಗಳನ್ನ ಮಾಡೋದಾದರೆ ಪ್ರತಿಯೊಂದು ಜಾತಿಗೂ ಮಾಡಲಿ, ಅದು ಬಿಟ್ಟು ಈ ರೀತಿಯ ರಾಜಕಾರಣ ಸರಿಯಲ್ಲ. ಬಿಜೆಪಿ ಪ್ರತಿಯೊಂದನ್ನೂ ಚುನಾವಣಾ ರಾಜಕೀಯ ದೃಷ್ಟಿಯಿಂದಲೇ ಮಾಡುತ್ತದೆ ಎಂದರು
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…