ಮಂಗಳೂರು: ಜಾತಿ ಆಧಾರಿತ ಮರಾಠ, ವೀರಶೈವ ಅಭಿವೃದ್ಧಿ ನಿಗಮ ಕುರಿತಾದ ಬಿಜೆಪಿ ಸರಕಾರದ ಘೋಷಣೆಯನ್ನ ‘ಚುನಾವಣಾ ರಾಜಕೀಯ’ ಎಂದು ಟೀಕಿಸಿರುವ ಮಾಜಿ ಸಚಿವ ರಮಾನಾಥ ರೈ ಮಂಗಳೂರಿನಲ್ಲಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಯಾವತ್ತೂ ಜಾತಿ ಆಧಾರಿತ ರಾಜಕಾರಣ ಮಾಡಿಲ್ಲ. ಸಮಾಜದ ದುರ್ಬಲ, ಅವಕಾಶ ವಂಚಿತ ಜನರಿಗೆ ಸಾಮಾಜಿಕ ನ್ಯಾಯ ಕೊಟ್ಟಿರುವ ಪಕ್ಷವಾಗಿದೆ.
ಕಾಂಗ್ರೆಸ್ ನನ್ನು ಎರಡೂ ಕಡೆಯಿಂದಲೂ ದೂಷಿಸುವವರು ಇದ್ದಾರೆ, ಆದರೆ ಕಾಂಗ್ರೆಸ್ ಯಾವತ್ತೂ ದೇಶದ ದೊಡ್ಡ ಜಾತ್ಯತೀತ ಪಕ್ಷವಾಗಿಯೇ ಉಳಿಯಲಿದೆ ಎಂದರು. ಅಲ್ಲದೇ, ನಿಗಮ ಮಂಡಳಿಗಳನ್ನ ಮಾಡೋದಾದರೆ ಪ್ರತಿಯೊಂದು ಜಾತಿಗೂ ಮಾಡಲಿ, ಅದು ಬಿಟ್ಟು ಈ ರೀತಿಯ ರಾಜಕಾರಣ ಸರಿಯಲ್ಲ. ಬಿಜೆಪಿ ಪ್ರತಿಯೊಂದನ್ನೂ ಚುನಾವಣಾ ರಾಜಕೀಯ ದೃಷ್ಟಿಯಿಂದಲೇ ಮಾಡುತ್ತದೆ ಎಂದರು
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…