ಮಂಗಳೂರು: ಜಾತಿ ಆಧಾರಿತ ಮರಾಠ, ವೀರಶೈವ ಅಭಿವೃದ್ಧಿ ನಿಗಮ ಕುರಿತಾದ ಬಿಜೆಪಿ ಸರಕಾರದ ಘೋಷಣೆಯನ್ನ ‘ಚುನಾವಣಾ ರಾಜಕೀಯ’ ಎಂದು ಟೀಕಿಸಿರುವ ಮಾಜಿ ಸಚಿವ ರಮಾನಾಥ ರೈ ಮಂಗಳೂರಿನಲ್ಲಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಯಾವತ್ತೂ ಜಾತಿ ಆಧಾರಿತ ರಾಜಕಾರಣ ಮಾಡಿಲ್ಲ. ಸಮಾಜದ ದುರ್ಬಲ, ಅವಕಾಶ ವಂಚಿತ ಜನರಿಗೆ ಸಾಮಾಜಿಕ ನ್ಯಾಯ ಕೊಟ್ಟಿರುವ ಪಕ್ಷವಾಗಿದೆ.
ಕಾಂಗ್ರೆಸ್ ನನ್ನು ಎರಡೂ ಕಡೆಯಿಂದಲೂ ದೂಷಿಸುವವರು ಇದ್ದಾರೆ, ಆದರೆ ಕಾಂಗ್ರೆಸ್ ಯಾವತ್ತೂ ದೇಶದ ದೊಡ್ಡ ಜಾತ್ಯತೀತ ಪಕ್ಷವಾಗಿಯೇ ಉಳಿಯಲಿದೆ ಎಂದರು. ಅಲ್ಲದೇ, ನಿಗಮ ಮಂಡಳಿಗಳನ್ನ ಮಾಡೋದಾದರೆ ಪ್ರತಿಯೊಂದು ಜಾತಿಗೂ ಮಾಡಲಿ, ಅದು ಬಿಟ್ಟು ಈ ರೀತಿಯ ರಾಜಕಾರಣ ಸರಿಯಲ್ಲ. ಬಿಜೆಪಿ ಪ್ರತಿಯೊಂದನ್ನೂ ಚುನಾವಣಾ ರಾಜಕೀಯ ದೃಷ್ಟಿಯಿಂದಲೇ ಮಾಡುತ್ತದೆ ಎಂದರು
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…