ಮಂಗಳೂರು: ಜಾತಿ ಆಧಾರಿತ ಮರಾಠ, ವೀರಶೈವ ಅಭಿವೃದ್ಧಿ ನಿಗಮ ಕುರಿತಾದ ಬಿಜೆಪಿ ಸರಕಾರದ ಘೋಷಣೆಯನ್ನ ‘ಚುನಾವಣಾ ರಾಜಕೀಯ’ ಎಂದು ಟೀಕಿಸಿರುವ ಮಾಜಿ ಸಚಿವ ರಮಾನಾಥ ರೈ ಮಂಗಳೂರಿನಲ್ಲಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಯಾವತ್ತೂ ಜಾತಿ ಆಧಾರಿತ ರಾಜಕಾರಣ ಮಾಡಿಲ್ಲ. ಸಮಾಜದ ದುರ್ಬಲ, ಅವಕಾಶ ವಂಚಿತ ಜನರಿಗೆ ಸಾಮಾಜಿಕ ನ್ಯಾಯ ಕೊಟ್ಟಿರುವ ಪಕ್ಷವಾಗಿದೆ.
ಕಾಂಗ್ರೆಸ್ ನನ್ನು ಎರಡೂ ಕಡೆಯಿಂದಲೂ ದೂಷಿಸುವವರು ಇದ್ದಾರೆ, ಆದರೆ ಕಾಂಗ್ರೆಸ್ ಯಾವತ್ತೂ ದೇಶದ ದೊಡ್ಡ ಜಾತ್ಯತೀತ ಪಕ್ಷವಾಗಿಯೇ ಉಳಿಯಲಿದೆ ಎಂದರು. ಅಲ್ಲದೇ, ನಿಗಮ ಮಂಡಳಿಗಳನ್ನ ಮಾಡೋದಾದರೆ ಪ್ರತಿಯೊಂದು ಜಾತಿಗೂ ಮಾಡಲಿ, ಅದು ಬಿಟ್ಟು ಈ ರೀತಿಯ ರಾಜಕಾರಣ ಸರಿಯಲ್ಲ. ಬಿಜೆಪಿ ಪ್ರತಿಯೊಂದನ್ನೂ ಚುನಾವಣಾ ರಾಜಕೀಯ ದೃಷ್ಟಿಯಿಂದಲೇ ಮಾಡುತ್ತದೆ ಎಂದರು
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…