Featured

ಮಂಗಳೂರು: ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದವನಿಗೆ ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಬಜರಂಗದಳ: vishwanews24

ಮಂಗಳೂರು: ನಗರದ ಮಾರ್ನಮಿಕಟ್ಟೆಯಲ್ಲಿರುವ ಶ್ರೀ ಕೊರಗಜ್ಜನ ಕಟ್ಟೆ ಸೇರಿದಂತೆ 18 ದೇವಸ್ಥಾನ, ದೈವಸ್ಥಾನ, ಮಸೀದಿಗಳ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದು ಜೈಲು ಪಾಲಾದ ಆರೋಪಿ ದೇವದಾಸ್ ದೇಸಾಯಿಗೆ ಬಜರಂಗದಳವು ಬ್ಯಾನರ್ ಹಾಕಿ ಶ್ರದ್ಧಾಂಜಲಿ ಅರ್ಪಿಸಿದೆ.

ಮಂಗಳೂರಿನ ಹೊರವಲಯದಲ್ಲಿರುವ ಬೀರಿ ಜಂಕ್ಷನ್ ನಲ್ಲಿ ಬ್ಯಾನರ್ ಹಾಕಿರುವ ಮಾಡೂರು ಬಜರಂಗದಳ ಶಾಖೆಯು, ಆರೋಪಿ ದೇವದಾಸ್ ದೇಸಾಯಿ ಎಂಬ ಹೆಸರನ್ನು ಡೇವಿಡ್ ದೇಸಾಯಿ ಎಂದು ನಾಮಾಂತರ ಮಾಡಿ ಶ್ರದ್ಧಾಂಜಲಿ ಬ್ಯಾನರ್ ಹಾಕಿದೆ.

ಇದನ್ನೂ ಓದಿ  

ಕ್ರಿಶ್ಚಿಯನ್ ಧರ್ಮಾನುಯಾಯಿಯಾಗಿದ್ದ ದೇವದಾಸ್ ದೇಸಾಯಿ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ಜೈಲು ಪಾಲಾಗಿದ್ದಾನೆ. ಆದರೆ, ಆತ ಜೀವಂತ ಇರುವಾಗಲೇ ಶ್ರದ್ಧಾಂಜಲಿ ಬ್ಯಾನರ್ ಹಾಕಿ ‘ಮತ್ತೆಂದೂ ಹುಟ್ಟಿ ಬರಬೇಡ ಈ ಪವಿತ್ರ ಭಾರತದ ಮಣ್ಣಿನಲ್ಲಿ. ಮತಾಂತರಿ ಮಿಷನರಿಗಳೇ ನಿಮ್ಮ ಮತ ಪ್ರಚಾರಕ್ಕಾಗಿ ಸನಾತನ ಧರ್ಮದ ದೈವ- ದೇವರುಗಳನ್ನು ನಿಂದಿಸಬೇಡಿ‌. ನಿಮ್ಮಂತಹ ಅಧರ್ಮೀಯರ ನಾಶ ಈ ಮಣ್ಣಿನಲ್ಲಿ ಖಡಾ ಖಂಡಿತ. ಕ್ರಿಸ್ತನ ಬೇಳೆ ಬೇಯದು, ಈ ಕೃಷ್ಣನ ನಾಡಿನಲ್ಲಿ” ಎಂದು ಬರೆಯಲಾಗಿದೆ

                                                                                         ಜಾಹಿರಾತು
Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

1 hour ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

7 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

9 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

9 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

10 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

10 hours ago