ಮಂಗಳೂರು: ನಗರದ ಮಾರ್ನಮಿಕಟ್ಟೆಯಲ್ಲಿರುವ ಶ್ರೀ ಕೊರಗಜ್ಜನ ಕಟ್ಟೆ ಸೇರಿದಂತೆ 18 ದೇವಸ್ಥಾನ, ದೈವಸ್ಥಾನ, ಮಸೀದಿಗಳ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದು ಜೈಲು ಪಾಲಾದ ಆರೋಪಿ ದೇವದಾಸ್ ದೇಸಾಯಿಗೆ ಬಜರಂಗದಳವು ಬ್ಯಾನರ್ ಹಾಕಿ ಶ್ರದ್ಧಾಂಜಲಿ ಅರ್ಪಿಸಿದೆ.
ಮಂಗಳೂರಿನ ಹೊರವಲಯದಲ್ಲಿರುವ ಬೀರಿ ಜಂಕ್ಷನ್ ನಲ್ಲಿ ಬ್ಯಾನರ್ ಹಾಕಿರುವ ಮಾಡೂರು ಬಜರಂಗದಳ ಶಾಖೆಯು, ಆರೋಪಿ ದೇವದಾಸ್ ದೇಸಾಯಿ ಎಂಬ ಹೆಸರನ್ನು ಡೇವಿಡ್ ದೇಸಾಯಿ ಎಂದು ನಾಮಾಂತರ ಮಾಡಿ ಶ್ರದ್ಧಾಂಜಲಿ ಬ್ಯಾನರ್ ಹಾಕಿದೆ.
ಇದನ್ನೂ ಓದಿ
ಕ್ರಿಶ್ಚಿಯನ್ ಧರ್ಮಾನುಯಾಯಿಯಾಗಿದ್ದ ದೇವದಾಸ್ ದೇಸಾಯಿ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ಜೈಲು ಪಾಲಾಗಿದ್ದಾನೆ. ಆದರೆ, ಆತ ಜೀವಂತ ಇರುವಾಗಲೇ ಶ್ರದ್ಧಾಂಜಲಿ ಬ್ಯಾನರ್ ಹಾಕಿ ‘ಮತ್ತೆಂದೂ ಹುಟ್ಟಿ ಬರಬೇಡ ಈ ಪವಿತ್ರ ಭಾರತದ ಮಣ್ಣಿನಲ್ಲಿ. ಮತಾಂತರಿ ಮಿಷನರಿಗಳೇ ನಿಮ್ಮ ಮತ ಪ್ರಚಾರಕ್ಕಾಗಿ ಸನಾತನ ಧರ್ಮದ ದೈವ- ದೇವರುಗಳನ್ನು ನಿಂದಿಸಬೇಡಿ. ನಿಮ್ಮಂತಹ ಅಧರ್ಮೀಯರ ನಾಶ ಈ ಮಣ್ಣಿನಲ್ಲಿ ಖಡಾ ಖಂಡಿತ. ಕ್ರಿಸ್ತನ ಬೇಳೆ ಬೇಯದು, ಈ ಕೃಷ್ಣನ ನಾಡಿನಲ್ಲಿ” ಎಂದು ಬರೆಯಲಾಗಿದೆ
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…