ಮಂಗಳೂರು : ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದ ಆರೋಪಿ ನ್ಯಾಯವಾದಿಗೆ ಕೆ.ಎಸ್.ಎನ್ ರಾಜೇಶ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.
ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಧ್ರುವ, ಮಹಾಲಕ್ಷ್ಮಿ ಹೆಗ್ಡೆ, ಶಿವಾನಂದ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿಸಿಕೊಳ್ಳಲು. ರಾಜೇಶ್ ತಲೆಮರೆಸಿಕೊಳ್ಳಲು ಸಹಕರಿಸಿ ಬಂಧಿಸಲ್ಪಟ್ಟ ಅನಂತ್ ಭಟ್ ಗುರುವಾರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.
ಕಾನೂನು ಮಹಾ ವಿದ್ಯಾಲಯದಲ್ಲಿ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಆಗಸ್ಟ್ 8ರಿಂದ ನ್ಯಾಯವಾದಿಯ ಕರಂಗಲ್ಪಾಡಿ ಕಚೇರಿಯಲ್ಲಿ ಇಂಟರ್ನ್ಶಿಪ್ಗೆ ಸೇರಿದ್ದರು. ಈ ನಡುವೆ ವಕೀಲ ರಾಜೇಶ್ ಭಟ್ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. ಸೆ. 25ರಂದು ತನ್ನ ಚೇಂಬರ್ಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದರು. .ಕಚೇರಿಯಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಾಜೇಶ್ ವಿರುದ್ಧ ಅ. 18ರಂದು ಎರಡು ಪ್ರಕರಣ ದಾಖಲಾಗಿತ್ತು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…