ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ನಗರದ ನ್ಯಾಯವಾದಿ ಕೆ. ಎಸ್.ಎನ್. ರಾಜೇಶ್ ಪತ್ತೆಗಾಗಿ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.
ರಾಜೇಶ್ ಪತ್ತೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.ಆರೋಪಿ ದೇಶ ಬಿಟ್ಟು ಹೋಗದಂತೆಯೂ ಎಚ್ಚರ ವಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿದ್ಯಾರ್ಥಿನಿ ಅ.18 ರಂದು ಪೊಲೀಸರಿಗೆ ದೂರು ನೀಡಿದ್ದುಆರೋಪಿಯನ್ನು ಬಂಧಿಸುವುದು ಪೊಲೀಸರಿಂದ ಇದುವರೆಗೂ ಸಾಧ್ಯವಾಗಿಲ್ಲ.
ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕರಾಗಿದ್ದ ಕೆ.ಎಸ್.ಎನ್ ರಾಜೇಶ್ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿನಿ ಕಳೆದ ಆ.8 ರಂದು ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದರು. ಆಗ ರಾಜೇಶ್ ಯುವತಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಒತ್ತಾಯಿಸುತ್ತಿದ್ದರು. ಸೆ.25 ರಂದು ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…