ಮಂಗಳೂರು,: ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ.
ಅಕ್ರಮ ಗೋಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ಹಾಕುವ ಶಾಸಕ ಡಾ. ಭರತ್ ಶೆಟ್ಟಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಖಾದರ್, ಯಾರೂ ಕಾನೂನು ಮೀರಿ ಹೋಗಬಾರದು. ಬಕ್ರೀದ್ ಹಿನ್ನೆಲೆಯಲ್ಲಿ ಕುರ್ಬಾನಿಯಾಗಿ 14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಕಾನೂನಿನಲ್ಲಿ ಅವಕಾಶ ಇದೆ. ಹಾಗಾಗಿ ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಈ ಬಗ್ಗೆ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು.
ಪಿಎಸ್ಐ ಹಗರಣದ ಕುರಿತಂತೆ ಸಿಐಡಿಗೆ ಛೀಮಾರಿ ಹಾಕಿ ಅಕ್ರಮದ ತನಿಖೆಗೆ ಹೈಕೋರ್ಟ್ ಆದೇಶ ನೀಡುವುದು ಸರಕಾರದ ವೈಫಲ್ಯವಾಗಿದ್ದು, ನ್ಯಾಯಾಧೀಶರಿಗೆ ವರ್ಗಾವಣೆಯ ಬೆದರಿಕೆ ಹಾಕುವ ಪ್ರಕ್ರಿಯೆ ಗಂಭೀರ ವಿಚಾರ ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಂದ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…