ಮಂಗಳೂರು,: ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ.
ಅಕ್ರಮ ಗೋಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ಹಾಕುವ ಶಾಸಕ ಡಾ. ಭರತ್ ಶೆಟ್ಟಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಖಾದರ್, ಯಾರೂ ಕಾನೂನು ಮೀರಿ ಹೋಗಬಾರದು. ಬಕ್ರೀದ್ ಹಿನ್ನೆಲೆಯಲ್ಲಿ ಕುರ್ಬಾನಿಯಾಗಿ 14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಕಾನೂನಿನಲ್ಲಿ ಅವಕಾಶ ಇದೆ. ಹಾಗಾಗಿ ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಈ ಬಗ್ಗೆ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು.
ಪಿಎಸ್ಐ ಹಗರಣದ ಕುರಿತಂತೆ ಸಿಐಡಿಗೆ ಛೀಮಾರಿ ಹಾಕಿ ಅಕ್ರಮದ ತನಿಖೆಗೆ ಹೈಕೋರ್ಟ್ ಆದೇಶ ನೀಡುವುದು ಸರಕಾರದ ವೈಫಲ್ಯವಾಗಿದ್ದು, ನ್ಯಾಯಾಧೀಶರಿಗೆ ವರ್ಗಾವಣೆಯ ಬೆದರಿಕೆ ಹಾಕುವ ಪ್ರಕ್ರಿಯೆ ಗಂಭೀರ ವಿಚಾರ ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಂದ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…