ಮಂಗಳೂರು ( Vishwanews24 ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ದರೋಡೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಅಲ್ಲಲ್ಲಿ ದರೋಡೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು,ರಾತ್ರಿ ಮನೆಯಲ್ಲಿ ಮಲಗೋಕೂ ಹೆದರಿಕೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ನೈತಿಕ ಪೋಲಿಸ್ ಗಿರಿಗೆ ಅವಕಾಶ ಮಾಡಿಕೊಡಲಾಗಿದ್ದು, ಪೊಲೀಸ್ ಕ್ರಮ ಕೈಗೊಂಡರೇ ಪೊಲೀಸರ ವಿರುದ್ಧವೇ ದೂರು ಕೊಡುತ್ತಾರೆ” ಎಂದರು.
ಉಳ್ಳಾಲ : ಗುಳಿಗ ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು -Vishwanews24
“ಲವ್ ಜಿಹಾದ್ ಬಗ್ಗೆ ಸರ್ಕಾರ ಕಾನೂನು ಮಾಡಬೇಕು, ಕಾರ್ಯಕಾರಿಣಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ತರುತ್ತೇವೆ ಅಂತಾ ಹೇಳಿದ್ದರು ಆದರೆ, ಗ್ರಾಮ ಪಂಚಾಯತ್ ಚುನಾವಣೆ ಮುಗಿದ ತಕ್ಷಣ ಆ ಬಗ್ಗೆ ಚಕಾರ ಎತ್ತುತ್ತಿಲ್ಲ” ಎಂದಿದ್ದಾರೆ.
ಇನ್ನು ಸುದ್ದಿಗೋಷ್ಠಿ ನಡೆಸಿ ಬಹಿರಂಗ ಎಚ್ಚರಿಕೆ ನೀಡುವ ಬಗ್ಗೆ ಪೊಲೀಸರು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ, ಸರ್ಕಾರ ಮೊದಲು ಕಾನೂನು ತರಲಿ, ಕಾನೂನು ತರದಿದ್ದರೆ ಸರ್ಕಾರದ ವಿರುದ್ಧವೇ ಪ್ರತಿಭಟನೆ ಮಾಡಲಿ” ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…