ನಗರದ ಎಮ್ಮೆಕೆರೆ ಬಬ್ಬುಸ್ವಾಮಿ ಪರಿವಾರ ದೈವಗಳ ಕ್ಷೇತ್ರ ಸೇರಿದಂತೆ ನಗರ ಹಲವು ದೈವಸ್ಥಾನದ ಕಾಣಿಕೆ ಡಬ್ಬಿಗಳಿಗೆ ಅಶ್ಲೀಲ ಸೊತ್ತುಗಳನ್ನು ಹಾಕಿ ಅಪವಿತ್ರಗೊಳಿಸಲಾಗಿತ್ತು. ಕಿಡಿಗೇಡಿಗಳು ಗಲಭೆ ಸೃಷ್ಟಿಸಿ, ಶಾಂತಿ ಕದಡುವ ಉದ್ದೇಶದಿಂಧ ಈ ಕೃತ್ಯವೆಸಗಿದ್ದರು. ಒಂದು ತಿಂಗಳ ಹಿಂದೆ ಕಾಣಿಕೆ ಡಬ್ಬಿ ತೆರೆದು ನೋಡುವಾಗ ಈ ಕೃತ್ಯ ಬಯಲಿಗೆ ಬಂದಿದ್ದು, ಈ ಬಗ್ಗೆ ಹಲವು ದೈವಸ್ಥಾನಗಳ ಆಡಳಿತ ಮಂಡಳಿ ಪೊಲೀಸ್ ಠಾಣೆಗಳಿಗೆ ದೂರು ಕೂಡಾ ನೀಡಿತ್ತು.ಅದರಂತೆ ಪೊಲೀಸರು ತನಿಖೆ ನಡೆಸುತ್ತಿದ್ದರು.
ಉಡುಪಿ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ -Vishwanews24
ಆಘಾತಗೊಂಡ ಭಕ್ತಾದಿಗಳು ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆಯಾಗಲಿ ಎಂದು ಕೊರಗಜ್ಜನಲ್ಲಿ ಬೇಡಿಕೆ ಇಟ್ಟಿದ್ದರು. ಇದು ಮಾತ್ರವಲ್ಲದೆ ಹಿಂದೂ ಸಂಘಟನೆಗಳು ದೈವಸ್ಥಾಗಳನ್ನು ಅಪವಿತ್ರಗೊಳಿಸುವವರಿಗೆ ದೇವರು ತಕ್ಕ ಶಾಸ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಲ್ಲದೆ, ಪ್ರತಿಭಟನಾರ್ಥವಾಗಿ ಕೊರಗಜ್ಜ ಮೂಲ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಮಾಡಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…