ನಗರದ ಎಮ್ಮೆಕೆರೆ ಬಬ್ಬುಸ್ವಾಮಿ ಪರಿವಾರ ದೈವಗಳ ಕ್ಷೇತ್ರ ಸೇರಿದಂತೆ ನಗರ ಹಲವು ದೈವಸ್ಥಾನದ ಕಾಣಿಕೆ ಡಬ್ಬಿಗಳಿಗೆ ಅಶ್ಲೀಲ ಸೊತ್ತುಗಳನ್ನು ಹಾಕಿ ಅಪವಿತ್ರಗೊಳಿಸಲಾಗಿತ್ತು. ಕಿಡಿಗೇಡಿಗಳು ಗಲಭೆ ಸೃಷ್ಟಿಸಿ, ಶಾಂತಿ ಕದಡುವ ಉದ್ದೇಶದಿಂಧ ಈ ಕೃತ್ಯವೆಸಗಿದ್ದರು. ಒಂದು ತಿಂಗಳ ಹಿಂದೆ ಕಾಣಿಕೆ ಡಬ್ಬಿ ತೆರೆದು ನೋಡುವಾಗ ಈ ಕೃತ್ಯ ಬಯಲಿಗೆ ಬಂದಿದ್ದು, ಈ ಬಗ್ಗೆ ಹಲವು ದೈವಸ್ಥಾನಗಳ ಆಡಳಿತ ಮಂಡಳಿ ಪೊಲೀಸ್ ಠಾಣೆಗಳಿಗೆ ದೂರು ಕೂಡಾ ನೀಡಿತ್ತು.ಅದರಂತೆ ಪೊಲೀಸರು ತನಿಖೆ ನಡೆಸುತ್ತಿದ್ದರು.
ಉಡುಪಿ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ -Vishwanews24
ಆಘಾತಗೊಂಡ ಭಕ್ತಾದಿಗಳು ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆಯಾಗಲಿ ಎಂದು ಕೊರಗಜ್ಜನಲ್ಲಿ ಬೇಡಿಕೆ ಇಟ್ಟಿದ್ದರು. ಇದು ಮಾತ್ರವಲ್ಲದೆ ಹಿಂದೂ ಸಂಘಟನೆಗಳು ದೈವಸ್ಥಾಗಳನ್ನು ಅಪವಿತ್ರಗೊಳಿಸುವವರಿಗೆ ದೇವರು ತಕ್ಕ ಶಾಸ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಲ್ಲದೆ, ಪ್ರತಿಭಟನಾರ್ಥವಾಗಿ ಕೊರಗಜ್ಜ ಮೂಲ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಮಾಡಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…