ಮಂಗಳೂರು: ನಗರದ ಹೊರವಲಯ ಕುಳಾಯಿಯಲ್ಲಿ ಕಾರಿನ ಮುಂಭಾಗದ ಸೀಟಿನೊಳಗೆ ಯುವತಿಯೋರ್ವಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದಂತೆ ಕಂಡು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಗುರುವಾರ ಸಂಜೆ ನಡೆದಿದೆ.
ಮಂಗಳೂರು ಹೊರವಲಯದ ಕುಳಾಯಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿ ಯುವತಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದುದನ್ನು ನೋಡಿದ ಇತರ ವಾಹನ ಸವಾರರು ಮತ್ತು ಸಾರ್ವಜನಿಕರು ಕಾರು ಚಾಲಕನಿಗೆ ನಿಲ್ಲಿಸುವಂತೆ ಸನ್ನೆ ಮಾಡಿದ್ದಾರೆ. ಆದರೆ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಆದರೂ ಸಾರ್ವಜನಿಕರು ಅನುಮಾನಗೊಂಡು ಕಾರನ್ನು ತಡೆದು ಕಾರು ಚಾಲಕ ಯುವಕನ ಬಳಿ ಯುವತಿಯ ಬಗ್ಗೆ ಪ್ರಶ್ನಿಸಿದ್ದಾರೆ.
ಸುರತ್ಕಲ್ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮಾಡಿದ ಸುರತ್ಕಲ್ ಪೊಲೀಸರು, ಕಾರು ಚಾಲಕ ಮತ್ತು ಯುವತಿ ಸ್ನೇಹಿತರು ಅನ್ನೋದಾಗಿ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…