ಮಂಗಳೂರು: ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್ಬಾಂಬ್ ಸ್ಪೋಟದಿಂದ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯ ಆರೋಗ್ಯವನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ವಿಚಾರಿಸಿದರು.
ಘಟನಾ ಸ್ಥಳದಲ್ಲಿ ಪರಿಶೀಲನೆ ಬಳಿಕ ನೇರವಾಗಿ ಮಂಗಳೂರು ನಗರದ ಕಂಕನಾಡಿಯಲ್ಲಿರುವ ಫಾ. ಮುಲ್ಲರ್ ಆಸ್ಪತ್ರೆಗೆ ಬಂದ ಗೃಹ ಸಚಿವರು ಗಾಯಾಳು ಪುರುಷೋತ್ತಮ ಪೂಜಾರಿ ಆರೋಗ್ಯ ವಿಚಾರಿಸಿದರು.
ಗೃಹಸಚಿವರಿಗೆ ಡಿಜಿಪಿ ಪ್ರವೀಣ್ ಸೂದ್, ಪಶ್ಚಿಮ ವಲಯ ಐಜಿಪಿ ಡಾ ಚಂದ್ರಗುಪ್ತ, ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್, ದಕ್ಷಿಣಕನ್ನಡ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಸಾಥ್ ನೀಡಿದರು.
ಇದೇ ವೇಳೆ ಗೃಹ ಸಚಿವರು ಪುರುಷೋತ್ತಮ ಪೂಜಾರಿಯವರಿಗೆ ವೈಯುಕ್ತಿವಾಗಿ ರೂ 50000 ಆರ್ಥಿಕ ನೆರವು ನೀಡಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…