ಮಂಗಳೂರು: ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್ಬಾಂಬ್ ಸ್ಪೋಟದಿಂದ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯ ಆರೋಗ್ಯವನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ವಿಚಾರಿಸಿದರು.
ಘಟನಾ ಸ್ಥಳದಲ್ಲಿ ಪರಿಶೀಲನೆ ಬಳಿಕ ನೇರವಾಗಿ ಮಂಗಳೂರು ನಗರದ ಕಂಕನಾಡಿಯಲ್ಲಿರುವ ಫಾ. ಮುಲ್ಲರ್ ಆಸ್ಪತ್ರೆಗೆ ಬಂದ ಗೃಹ ಸಚಿವರು ಗಾಯಾಳು ಪುರುಷೋತ್ತಮ ಪೂಜಾರಿ ಆರೋಗ್ಯ ವಿಚಾರಿಸಿದರು.
ಗೃಹಸಚಿವರಿಗೆ ಡಿಜಿಪಿ ಪ್ರವೀಣ್ ಸೂದ್, ಪಶ್ಚಿಮ ವಲಯ ಐಜಿಪಿ ಡಾ ಚಂದ್ರಗುಪ್ತ, ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್, ದಕ್ಷಿಣಕನ್ನಡ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಸಾಥ್ ನೀಡಿದರು.
ಇದೇ ವೇಳೆ ಗೃಹ ಸಚಿವರು ಪುರುಷೋತ್ತಮ ಪೂಜಾರಿಯವರಿಗೆ ವೈಯುಕ್ತಿವಾಗಿ ರೂ 50000 ಆರ್ಥಿಕ ನೆರವು ನೀಡಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…